Select Your Language

Notifications

webdunia
webdunia
webdunia
Thursday, 17 April 2025
webdunia

ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆ ಪ್ರಕರಣ; ತನಿಖೆಗೆ ಸ್ಪಂದಿಸದ ಐಟಿ ಇಲಾಖೆ

ಪರಮೇಶ್ವರ್
ಬೆಂಗಳೂರು , ಸೋಮವಾರ, 28 ಅಕ್ಟೋಬರ್ 2019 (14:06 IST)
ಬೆಂಗಳೂರು : ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಐಟಿ ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ವಿಚಾರ ತಿಳಿದುಬಂದಿದೆ.




ಮಾಜಿ ಡಿಸಿಎಂ ಪರಮೇಶ್ವರ್ ಅವರ ಮೇಲಿನ ಐಟಿ ದಾಳಿಗೆ ಸಂಬಂಧಿಸಿದಂತೆ ಅವರ ಆಪ್ತ ಸಹಾಯಕ ರಮೇಶ್  ಅವರ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರಿಂದ ಮನನೊಂದ ರಮೇಶ್ ತನ್ನ ಸಾವಿಗೆ ಐಟಿ ಅಧಿಕಾರಿಗಳೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.


ಇದೀಗ ಈ ಪ್ರಕರಣದ ತನಿಖೆ ನಡೆಸುತ್ತಿರುವ ಜ್ಞಾನ ಭಾರತಿ ಠಾಣೆ ಪೊಲೀಸರು ಐಟಿ ಇಲಾಖೆಗೆ ನೋಟಿಸ್ ನೀಡಿದ್ದು, ಆದರೆ ಇದಕ್ಕೆ  ಐಟಿ ಇಲಾಖೆ ಸರಿಯಾದ ಉತ್ತರ ನೀಡದ ಹಿನ್ನಲೆಯಲ್ಲಿ ತನಿಖೆಗೆ ತೊಂದರೆಯಾಗುತ್ತಿದೆ ಎನ್ನಲಾಗಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?