Webdunia - Bharat's app for daily news and videos

Install App

ವಿಶ್ವನಾಥ್ ಗೆ ಸಚಿವ ಸ್ಥಾನ ಪಕ್ಕಾ ಎಂದ ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 28 ಜನವರಿ 2020 (21:04 IST)
ಹೆಚ್.ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲೇಬೇಕು. ಹೀಗಂತ ಹಳ್ಳಿಹಕ್ಕಿ ಪರವಾಗಿ ಗೋಕಾಕ್ ಸಾಹುಕಾರ ಬ್ಯಾಟ್ ಬೀಸಿದ್ದಾರೆ.


ಹೆಚ್.ವಿಶ್ವನಾಥ್ ಉಪ ಚುನಾವಣೆಯಲ್ಲಿ ಸೋತಿರಬಹುದು. ಆದರೆ ಅವರು ಮಂತ್ರಿ ಆಗಲೇಬೇಕು. ಅವರ ಪರವಾಗಿ ನಾವು ಇದ್ದೇವೆ ಅಂತ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ವಿಶ್ವನಾಥ್ ಅವರನ್ನು ಯಾವುದೇ ಕಾರಣಕ್ಕೂ ನಾವು ಕೈಬಿಡೋದಿಲ್ಲ. ಅವರು ರಾಜೀನಾಮೆ ನೀಡಿದ್ದರಿಂದಲೇ ನಮಗೆಲ್ಲ ಬಲ ಬಂದಿತ್ತು ಅಂತ ಸ್ಮರಿಸಿದ ಜಾರಕಿಹೊಳಿ, ಸೋತ ಕಾರಣಕ್ಕಾಗಿ ಅವರನ್ನು ನಾವು ದೂರ ಮಾಡೋದಿಲ್ಲ ಅಂತ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments