Select Your Language

Notifications

webdunia
webdunia
webdunia
webdunia

ಲಕ್ಷ್ಮೀ ಹೆಬ್ಬಾಳ್ಕರ್ ಗೆ ಆ ಕೆಲಸಕ್ಕೆ ಕರೆದಿಲ್ಲ ಎಂದ ರಮೇಶ್ ಜಾರಕಿಹೊಳಿ

ಲಕ್ಷ್ಮೀ ಹೆಬ್ಬಾಳ್ಕರ್ ಗೆ ಆ ಕೆಲಸಕ್ಕೆ ಕರೆದಿಲ್ಲ ಎಂದ ರಮೇಶ್ ಜಾರಕಿಹೊಳಿ
ಬೆಳಗಾವಿ , ಶನಿವಾರ, 30 ನವೆಂಬರ್ 2019 (16:55 IST)
ಕಾಂಗ್ರೆಸ್ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ರನ್ನು ಆಕೆ, ಈಕೆ ಅಂತ ಅನರ್ಹ ಶಾಸಕ ಏಕವಚನದಲ್ಲೇ ಜರಿದಿರೋ ಘಟನೆ ನಡೆದಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ನಾನು ಕರದೇ ಇಲ್ಲ. ಆಕೆಯನ್ನು ಕರೆದಿದ್ದೇ ಆಗಿದ್ರೆ ನನ್ನ ಮಕ್ಕಳು ಹಾಳಾಗಿ ಹೋಗಲಿ. ಹೀಗಂತ ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಆಕೆಯನ್ನು ನಾನು ಹೈದರಾಬಾದ್ ಗೆ ಕರೆದೇ ಇಲ್ಲ ಅಂತ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

 ಸಿದ್ದರಾಮಯ್ಯರನ್ನು ನಡುಗಿಸೋ ಬಾಂಬ್ ನನ್ನ ಬಳಿಯೂ ಇದೆ. 6 ನೇ ತಾರೀಖು ಸುದ್ದಿಗೋಷ್ಠಿ ನಡೆಸಿ ಬಹಿರಂಗ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ ರಮೇಶ್ ಜಾರಕಿಹೊಳಿ.



Share this Story:

Follow Webdunia kannada

ಮುಂದಿನ ಸುದ್ದಿ

ಮಹಾ ಸಿಎಂ ಉದ್ಧವ್ ಠಾಕ್ರೆಗೆ ಇಂದು ವಿಶ್ವಾಸ ಪರೀಕ್ಷೆ