Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಗೆ ಆ ಕೆಲಸಕ್ಕೆ ಕರೆದಿಲ್ಲ ಎಂದ ರಮೇಶ್ ಜಾರಕಿಹೊಳಿ

Webdunia
ಶನಿವಾರ, 30 ನವೆಂಬರ್ 2019 (16:55 IST)
ಕಾಂಗ್ರೆಸ್ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ರನ್ನು ಆಕೆ, ಈಕೆ ಅಂತ ಅನರ್ಹ ಶಾಸಕ ಏಕವಚನದಲ್ಲೇ ಜರಿದಿರೋ ಘಟನೆ ನಡೆದಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ನಾನು ಕರದೇ ಇಲ್ಲ. ಆಕೆಯನ್ನು ಕರೆದಿದ್ದೇ ಆಗಿದ್ರೆ ನನ್ನ ಮಕ್ಕಳು ಹಾಳಾಗಿ ಹೋಗಲಿ. ಹೀಗಂತ ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಆಕೆಯನ್ನು ನಾನು ಹೈದರಾಬಾದ್ ಗೆ ಕರೆದೇ ಇಲ್ಲ ಅಂತ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

 ಸಿದ್ದರಾಮಯ್ಯರನ್ನು ನಡುಗಿಸೋ ಬಾಂಬ್ ನನ್ನ ಬಳಿಯೂ ಇದೆ. 6 ನೇ ತಾರೀಖು ಸುದ್ದಿಗೋಷ್ಠಿ ನಡೆಸಿ ಬಹಿರಂಗ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ ರಮೇಶ್ ಜಾರಕಿಹೊಳಿ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments