Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಗೆ ಆ ಕೆಲಸಕ್ಕೆ ಕರೆದಿಲ್ಲ ಎಂದ ರಮೇಶ್ ಜಾರಕಿಹೊಳಿ

Webdunia
ಶನಿವಾರ, 30 ನವೆಂಬರ್ 2019 (16:55 IST)
ಕಾಂಗ್ರೆಸ್ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ರನ್ನು ಆಕೆ, ಈಕೆ ಅಂತ ಅನರ್ಹ ಶಾಸಕ ಏಕವಚನದಲ್ಲೇ ಜರಿದಿರೋ ಘಟನೆ ನಡೆದಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ನಾನು ಕರದೇ ಇಲ್ಲ. ಆಕೆಯನ್ನು ಕರೆದಿದ್ದೇ ಆಗಿದ್ರೆ ನನ್ನ ಮಕ್ಕಳು ಹಾಳಾಗಿ ಹೋಗಲಿ. ಹೀಗಂತ ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಆಕೆಯನ್ನು ನಾನು ಹೈದರಾಬಾದ್ ಗೆ ಕರೆದೇ ಇಲ್ಲ ಅಂತ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

 ಸಿದ್ದರಾಮಯ್ಯರನ್ನು ನಡುಗಿಸೋ ಬಾಂಬ್ ನನ್ನ ಬಳಿಯೂ ಇದೆ. 6 ನೇ ತಾರೀಖು ಸುದ್ದಿಗೋಷ್ಠಿ ನಡೆಸಿ ಬಹಿರಂಗ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ ರಮೇಶ್ ಜಾರಕಿಹೊಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments