Webdunia - Bharat's app for daily news and videos

Install App

ಮತ್ತೆ ಸಂಕಷ್ಟದತ್ತ ರಮೇಶ್ ಜಾರಕಿಹೊಳಿ?

Webdunia
ಶನಿವಾರ, 12 ಫೆಬ್ರವರಿ 2022 (07:24 IST)
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.
 
ಅತ್ಯಾಚಾರ ಪ್ರಕರಣ ಸಂತ್ರಸ್ತೆ ಎಸ್ಐಟಿ ರಚನೆಯನ್ನೇ ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾಳೆ.

ಇಂದು ಸಂತ್ರಸ್ತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಅರ್ಜಿಯಲ್ಲಿ ಎಸ್ಐಟಿ ರಚನೆ, ತನಿಖೆಯ ವಿಧಾನ ಮತ್ತು ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ನಡೆದ ತನಿಖೆಯನ್ನು ಯುವತಿ ಪ್ರಶ್ನಿಸಿದ್ದಾಳೆ.

ಎಸ್ಐಟಿ ರಚನೆಯೇ ಸರಿ ಇಲ್ಲ ಸರ್ಕಾರ ಸ್ವಯಂ ಪ್ರೇರಿತವಾಗಿ ರಚನೆ ಮಾಡಿಲ್ಲ, ಎಸ್ಐಟಿ ರಚನೆಯೇ ಸರಿ ಇಲ್ಲವೆಂದಾಗ ಅದರ ವರದಿಯನ್ನು ಕೋರ್ಟಿಗೆ ಸಲ್ಲಿಕೆ ಮಾಡಿ, ವಿಚಾರಣೆ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾಳೆ. 

ಎಸ್ಐಟಿ ವರದಿಯ ಮೇಲೆ ನಮಗೆ ನಂಬಿಕೆ ಇಲ್ಲ, ಇಂತಹ ವರದಿಯನ್ನು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಇದಕ್ಕೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments