Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಬೆಂಬಲಿಗರಿಂದ ಪ್ರತಿಭಟನೆ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಬೆಂಬಲಿಗರಿಂದ ಪ್ರತಿಭಟನೆ
ಬೆಂಗಳೂರು , ಭಾನುವಾರ, 14 ಮಾರ್ಚ್ 2021 (12:36 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಜಾರಕಿಹೊಳಿ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜಾರಕಿಹೊಳಿ ಬೆಂಬಲಿಗರು  ಗೋಕಾಕ್ ನಲ್ಲಿ ಪ್ರತಿಭಟನೆಗೆ ನಿರ್ಧಾರ  ಮಾಡಿದ್ದಾರೆ.

ಇಂದು  ಮಧ್ಯಾಹ್ನ 1ಕ್ಕೆ  ಪ್ರತಿಭಟನೆ ನಡೆಸಲು ರಮೇಶ್ ಜಾರಕಿಹೊಳಿ ಬೆಂಬಲಿಗರು  ಸಿದ್ಧತೆ  ಮಾಡಿಕೊಳುತ್ತಿದ್ದಾರೆ. ಹಾಗಾಗಿ  ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಢಲಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಂಸಾಹಾರ ಪಿಜ್ಜಾ ನೀಡಿದ್ದಕ್ಕೆ 1 ಕೋಟಿ ರೂ. ಪರಿಹಾರ ಕೇಳಿದ ಮಹಿಳೆ