Webdunia - Bharat's app for daily news and videos

Install App

ಹಣಕ್ಕಾಗಿ ರಮೇಶ್ ಜಾರಕಿಹೊಳಿ ಮಾರಾಟ?: ಜೆಡಿಎಸ್ ಶಾಸಕ ಸ್ಫೋಟಿಸಿದ್ರು ಬಾಂಬ್

Webdunia
ಬುಧವಾರ, 3 ಜುಲೈ 2019 (19:37 IST)
ಮೈತ್ರಿ ಸರಕಾರದಲ್ಲಿ ಶಾಸಕ ಸ್ಥಾನಕ್ಕೆ ಕೈ ಪಡೆಯ ನಾಯಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕರ ವಿರುದ್ಧ ಜೆಡಿಎಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ರಮೇಶ ಜಾರಕಿಹೊಳಿ ಹಣದ ಬೇಡಿಕೆ ಇಟ್ಟಿದ್ದರು ಎಂಬರ್ಥದಲ್ಲಿ ಪಿರಿಯಾಪಟ್ಟಣ ಜೆಡಿಎಸ್ ಶಾಸಕ ಕೆ.ಮಹದೇವ್ ಹೊಸ ಸುದ್ದಿ ಸ್ಫೋಟ ಮಾಡಿದ್ದಾರೆ.

ಕೇವಲ ಹಣಕ್ಕಾಗಿ ರಮೇಶ್ ಜಾರಕಿಹೊಳಿ ಅವರು ಪಕ್ಷಾಂತರ ಮಾಡುತ್ತಿದ್ದಾರೆ ಎಂಬರ್ಥದಲ್ಲಿ ಮಹದೇವ್ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಚರ್ಚೆಗೆ ಶುರುವಾಗಲು ನಾಂದಿ ಹಾಡಿದ್ದಾರೆ.

ಸಿಎಂ ಅವರನ್ನು ಜಾರಕಿಹೊಳಿ ಭೇಟಿ ಮಾಡಿದ್ದಾಗ ನಾನೂ ಅಲ್ಲೇ ಇದ್ದೆ. ಆಗ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ 80 ಕೋಟಿ ರೂ. ನೀಡಿದ್ರೆ ಮಾತ್ರ ಮೈತ್ರಿ ಸರಕಾರಕ್ಕೆ ಬೆಂಬಲ ಇಲ್ಲದಿದ್ರೆ ರಾಜೀನಾಮೆ ನೀಡೋ ಬೆದರಿಕೆ ಹಾಕಿದ್ರು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

30 ರಿಂದ 40 ಕೋಟಿ ರೂ. ನೀಡಲು ಬಿಜೆಪಿಯ ಕೆಲವು ಮುಖಂಡರು ನಮ್ಮ ಮನೆ ಬಳಿ ಬಂದಿದ್ರು ಎಂದು ದೂರಿದ ಅವರು, ಹಣವೂ ಬೇಡ ಕಮಲ ಪಡೆಯ ಸಹವಾಸವೂ ಬೇಡ ಎಂದು ತಿರಸ್ಕರಿದ್ದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments