Webdunia - Bharat's app for daily news and videos

Install App

ಬಿಜೆಪಿಗೆ ರಮೇಶ್ ಜಾರಕಿಹೊಳಿ ಗುಡ್ ಬೈ ? ಬೆಂಬಲಿಗರಿಗೆ ಸಚಿವ ಸ್ಥಾನ ಮರೀಚಿಕೆ?

Webdunia
ಭಾನುವಾರ, 2 ಫೆಬ್ರವರಿ 2020 (14:22 IST)
ಉಪ ಚುನಾವಣೆ ನಡೆದು ಫಲಿತಾಂಶ ಬಂದು ತಿಂಗಳುಗಳ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಶುರುವಾಗಿದೆ. ಆದರೆ ಜಾರಕಿಹೊಳಿ ನಡೆ ಹುಬ್ಬೇರಿಸುವಂತೆ ಮಾಡಿದೆ.

ಬೈ   ಎಲೆಕ್ಷನ್ ನಲ್ಲಿ ಗೆದ್ದಿರುವ ಎಲ್ಲರಿಗೂ ಸಚಿವ ಸ್ಥಾನ ನೀಡಬೇಕು. ಸೋತವರಿಗೂ ಈ ಹಿಂದೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಹೀಗಂತ ಬಿಗಿಪಟ್ಟನ್ನು ರಮೇಶ್ ಜಾರಕಿಹೊಳಿ ಹಿಡಿದಿದ್ದಾರೆ ಎನ್ನಲಾಗಿದ್ದು, ಇದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ತಲೆ ನೋವಿಗೆ ಕಾರಣವಾಗ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದರೆ ಜಾರಕಿಹೊಳಿ ಆಪ್ತರಾದ ಮಹೇಶ್ ಕುಮಠಳ್ಳಿ ಹಾಗೂ ಶ್ರೀಮಂತ ಪಾಟೀಲ್ ಗೆ ಮಂತ್ರಿಗಿರಿ ಸಿಗೋದು ಡೌಟ್.

ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕು ಅಂತ ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಇದು ಬಿಜೆಪಿ ವರಿಷ್ಠರು ಹಾಗೂ ಸಿಎಂಗೆ ಚಿಂತೆಗೀಡು ಮಾಡುವಂತೆ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments