Select Your Language

Notifications

webdunia
webdunia
webdunia
Thursday, 24 April 2025
webdunia

ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್

ಸ್ಪೀಕರ್
ಬೆಂಗಳೂರು , ಮಂಗಳವಾರ, 30 ಜುಲೈ 2019 (18:05 IST)
ಮುಂಬೈನಲ್ಲಿದ್ದುಕೊಂಡು ಸ್ಪೀಕರ್ ಆದೇಶದಿಂದ ಅನರ್ಹಗೊಂಡಿರೋ ಶಾಸಕರಿಬ್ಬರು ಬೆಂಗಳೂರಿಗೆ ಬಂದಿದ್ದಾರೆ.

ರಮೇಶ್ ಜಾರಕಿಹೊಳಿ, ಶ್ರೀಮಂತ್ ಪಾಟೀಲ್ ರಾಜಧಾನಿಗೆ ಆಗಮಿಸಿದ್ದಾರೆ.

webdunia
ಅನರ್ಹತೆ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆ. ದುರುದ್ದೇಶಪೂರ್ವಕವಾಗಿ ನಮ್ಮನ್ನ ಅನರ್ಹಗೊಳಿಸಲಾಗಿದೆ ಅಂತ ರಮೇಶ್ ಜಾರಕಿಹೊಳಿ ಹೇಳಿದ್ರು.

ಸ್ಪೀಕರ್ ಗೆ ಆ ದೇವರು ಒಳ್ಳೆಯದನ್ನ ಮಾಡಲಿ ಅಂತಂದ ರಮೇಶ್ ಜಾರಕಿಹೊಳಿ,  ನ್ಯಾಯಾಲಯದಿಂದ ನ್ಯಾಯ ಸಿಗೋ ಭರವಸೆ ಇದೆ ಎಂದ್ರು.

 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ಧಾರ್ಥ ಪತ್ತೆಗೆ ಸ್ಪೇಷಲ್ ಮುಳುಗು ತಜ್ಞರ ಶೋಧ