Webdunia - Bharat's app for daily news and videos

Install App

ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್

Webdunia
ಮಂಗಳವಾರ, 30 ಜುಲೈ 2019 (18:05 IST)
ಮುಂಬೈನಲ್ಲಿದ್ದುಕೊಂಡು ಸ್ಪೀಕರ್ ಆದೇಶದಿಂದ ಅನರ್ಹಗೊಂಡಿರೋ ಶಾಸಕರಿಬ್ಬರು ಬೆಂಗಳೂರಿಗೆ ಬಂದಿದ್ದಾರೆ.

ರಮೇಶ್ ಜಾರಕಿಹೊಳಿ, ಶ್ರೀಮಂತ್ ಪಾಟೀಲ್ ರಾಜಧಾನಿಗೆ ಆಗಮಿಸಿದ್ದಾರೆ.

ಅನರ್ಹತೆ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆ. ದುರುದ್ದೇಶಪೂರ್ವಕವಾಗಿ ನಮ್ಮನ್ನ ಅನರ್ಹಗೊಳಿಸಲಾಗಿದೆ ಅಂತ ರಮೇಶ್ ಜಾರಕಿಹೊಳಿ ಹೇಳಿದ್ರು.

ಸ್ಪೀಕರ್ ಗೆ ಆ ದೇವರು ಒಳ್ಳೆಯದನ್ನ ಮಾಡಲಿ ಅಂತಂದ ರಮೇಶ್ ಜಾರಕಿಹೊಳಿ,  ನ್ಯಾಯಾಲಯದಿಂದ ನ್ಯಾಯ ಸಿಗೋ ಭರವಸೆ ಇದೆ ಎಂದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments