Webdunia - Bharat's app for daily news and videos

Install App

ಮಾಧ್ಯಮಗಳಿಗೆ ಅಂಕುಶ: ಸದನ ಸಮಿತಿ ಅಧ್ಯಕ್ಷರಾಗಲು ರಮೇಶ್ ಕುಮಾರ್ ನಿರಾಕರಣೆ

Webdunia
ಶುಕ್ರವಾರ, 31 ಮಾರ್ಚ್ 2017 (18:46 IST)
ಮಾಧ್ಯಮಗಳಿಗೆ ಅಂಕುಶ ಹಾಕಲು ಸ್ಪೀಕರ್ ಕೆ.ಬಿ. ಕೋಳಿವಾಡ ರಚಿಸಿರುವ ಸದನ ಸಮಿತಿ ಅಧ್ಯಕ್ಷರಾಗಲು ಆರೋಗ್ಯ ಸಚಿವ ರಮೇಶ್ ಕುಮಾರ್ ನಿರಾಕರಿಸಿದ್ದಾರೆ. ಈ ಕುರಿತು, ಸ್ಪೀಕರ್`ಗೆ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.

ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಮುದ್ರಣ ಮತ್ತು ಟಿವಿ ಮಾಧ್ಯಮದ ಪತ್ರಕರ್ತರನ್ನ ಚಹಾಕೂಟಕ್ಕೆ ಕರೆದು ಸ್ಪೀಕರ್ ಸಮ್ಮುಖದಲ್ಲೇ ಚರ್ಚೆ ನಡೆಸಿ ಪರಿಹರಿಸಿಕೊಳ್ಳಬೇಕು. ಸದನ ಸಮಿತಿ ರಚನೆಯಿಂದಾಗಿ ಮಾಧ್ಯಮಗಳ ಸ್ವಾತಂತ್ರ್ಯ ಹರಣದ ತಪ್ಪು ಸಂದೇಶ ಸಮಾಜಕ್ಕೆ ರವಾನೆಯಾಗುತ್ತಿದೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳಲ್ಲಿ ತಮ್ಮ ವೈಯಕ್ತಿಕ ವಿಚಾರಗಳ ಕುರಿತಾದ ವರದಿ ಪ್ರಸಾರವಾದ ಬಗ್ಗೆ ಶಾಸಕರಾದ ಸುರೇಶ್ ಗೌಡ, ರಾಜುಕಾಗೆ ಸೇರಿದಂತೆ ಹಲವು ಶಾಸಕರು ಆಕ್ಷೇಪ ಎತ್ತಿದ್ದರು. ಇದಾದ ಬಳಿಕ ಸ್ಪೀಕರ್ ಕೋಳಿವಾಡ ಸದನ ಸಮಿತಿ ರಚಿಸಿ, ಆರೋಪ ಮಾಡಿದವರನ್ನೇ ಸಮಿತಿಯ ಸದಸ್ಯರಾಗಿ ನೇಮಿಸಿದ್ದರು..

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments