Webdunia - Bharat's app for daily news and videos

Install App

ಮಾಧ್ಯಮಗಳಿಗೆ ಅಂಕುಶ: ಸದನ ಸಮಿತಿ ಅಧ್ಯಕ್ಷರಾಗಲು ರಮೇಶ್ ಕುಮಾರ್ ನಿರಾಕರಣೆ

Webdunia
ಶುಕ್ರವಾರ, 31 ಮಾರ್ಚ್ 2017 (18:46 IST)
ಮಾಧ್ಯಮಗಳಿಗೆ ಅಂಕುಶ ಹಾಕಲು ಸ್ಪೀಕರ್ ಕೆ.ಬಿ. ಕೋಳಿವಾಡ ರಚಿಸಿರುವ ಸದನ ಸಮಿತಿ ಅಧ್ಯಕ್ಷರಾಗಲು ಆರೋಗ್ಯ ಸಚಿವ ರಮೇಶ್ ಕುಮಾರ್ ನಿರಾಕರಿಸಿದ್ದಾರೆ. ಈ ಕುರಿತು, ಸ್ಪೀಕರ್`ಗೆ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.

ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಮುದ್ರಣ ಮತ್ತು ಟಿವಿ ಮಾಧ್ಯಮದ ಪತ್ರಕರ್ತರನ್ನ ಚಹಾಕೂಟಕ್ಕೆ ಕರೆದು ಸ್ಪೀಕರ್ ಸಮ್ಮುಖದಲ್ಲೇ ಚರ್ಚೆ ನಡೆಸಿ ಪರಿಹರಿಸಿಕೊಳ್ಳಬೇಕು. ಸದನ ಸಮಿತಿ ರಚನೆಯಿಂದಾಗಿ ಮಾಧ್ಯಮಗಳ ಸ್ವಾತಂತ್ರ್ಯ ಹರಣದ ತಪ್ಪು ಸಂದೇಶ ಸಮಾಜಕ್ಕೆ ರವಾನೆಯಾಗುತ್ತಿದೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳಲ್ಲಿ ತಮ್ಮ ವೈಯಕ್ತಿಕ ವಿಚಾರಗಳ ಕುರಿತಾದ ವರದಿ ಪ್ರಸಾರವಾದ ಬಗ್ಗೆ ಶಾಸಕರಾದ ಸುರೇಶ್ ಗೌಡ, ರಾಜುಕಾಗೆ ಸೇರಿದಂತೆ ಹಲವು ಶಾಸಕರು ಆಕ್ಷೇಪ ಎತ್ತಿದ್ದರು. ಇದಾದ ಬಳಿಕ ಸ್ಪೀಕರ್ ಕೋಳಿವಾಡ ಸದನ ಸಮಿತಿ ರಚಿಸಿ, ಆರೋಪ ಮಾಡಿದವರನ್ನೇ ಸಮಿತಿಯ ಸದಸ್ಯರಾಗಿ ನೇಮಿಸಿದ್ದರು..

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

ಮುಂದಿನ ಸುದ್ದಿ
Show comments