Webdunia - Bharat's app for daily news and videos

Install App

ಹೈದರಾಬಾದ್‌ನ ರಾಮೇಶ್ವರ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪೊರೈಕೆ

sampriya
ಶುಕ್ರವಾರ, 24 ಮೇ 2024 (18:45 IST)
Photo By X
ಬೆಂಗಳೂರು:  ಹೈದರಾಬಾದ್‌ನಲ್ಲಿ ರಾಮೇಶ್ವರ ಕೆಫೆ ಮೇಲೆ ಹೈದರಾಬಾದ್‌ ಆಹಾರ ಸುರಕ್ಷತಾ ಪ್ರಾಧಿಕಾರ ದಾಳಿ ನಡೆಸಿದೆ.  ಬೆಂಗಳೂರಿನಲ್ಲಿ ಆರಂಭವಾದ ರಾಮೇಶ್ವರ ಕೆಫೆ ಇಂದು ದೇಶದಾದ್ಯಂತ ಹೆಸರು ಗಳಿಸಿದೆ.  ಈಚೆಗೆ ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿ ಸುದ್ದಿಯಾಗಿತು.

ಇದೀಗ ನಿನ್ನೆ ತೆಲಂಗಾಣ ಆಹಾರ ಸುರಕ್ಷತಾ ಪ್ರಾಧಿಕಾರದ ಅಧಿಕಾರಿಗಳು ರಾಮೇಶ್ವರಂ ಕೆಫೆ ಮೇಲೆ ದಾಳಿ ನಡೆಸಿ ಹಲವು ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದಾಳಿ ವೇಳೆ ಅವಧಿ ಮೀರಿದ ಆಹಾರವನ್ನು ಪೊರೈಕೆ ಮಾಡುತ್ತಿರುವುದು ಪತ್ತೆಯಾಗಿದೆ. ಆಹಾರ ಸುರಕ್ಷತಾ ಪ್ರಾಧಿಕಾರದ ಪ್ರಕಾರ 16,000 ರೂ. ಮೌಲ್ಯದ 100 ಕೆ.ಜಿ ಉದ್ದಿನ ಬೇಳೆ, 10 ಕೆ.ಜಿ ನಂದಿನಿ ಮೊಸರು ಮತ್ತು 8 ಲೀಟರ್ ಅವಧಿ ಮುಗಿದ ಹಾಲು ಈ ಹೋಟೆಲ್​ನ ಅಡುಗೆಮನೆಯಲ್ಲಿ ಕಂಡುಬಂದಿದೆ.

ರಾಮೇಶ್ವರಂ ಕೆಫೆಯಲ್ಲಿ 450 ಕೆಜಿ ಲೇಬಲ್ ಇಲ್ಲದ ಅಕ್ಕಿ, 20 ಕೆಜಿ ಬಿಳಿ ಲೇಬಿಯಾ ಮತ್ತು 300 ಕೆಜಿ ಬೆಲ್ಲವನ್ನು ವಶಪಡಿಸಿಕೊಳ್ಳಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಆಹಾರ ನಿರ್ವಹಣೆ ಮಾಡುವವರಿಗೆ ಆರೋಗ್ಯ ಪ್ರಮಾಣಪತ್ರಗಳನ್ನು ನೀಡದಿರುವುದು ಮತ್ತು ಡಸ್ಟ್‌ಬಿನ್‌ಗಳನ್ನು ಮುಚ್ಚದಿರುವುದು ಈ ವೇಳೆ ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments