Webdunia - Bharat's app for daily news and videos

Install App

ರಾಮೇಶ್ವಂರಂ ಕೆಫೆ ಸ್ಪೋಟಕ್ಕೆ ಉಗ್ರರು ಮಾಡಿದ್ದ ಖರ್ಚು ಕೇವಲ 4,500 ರೂ.

Krishnaveni K
ಶನಿವಾರ, 30 ಮಾರ್ಚ್ 2024 (10:15 IST)
ಬೆಂಗಳೂರು: ಬೆಂಗಳೂರಿನ ರಾಮೇಶ‍್ವರಂ ಕೆಫೆ ಸ್ಪೋಟಕ್ಕೆ ಉಗ್ರರು ಖರ್ಚು ಮಾಡಿದ್ದು ಕೇವಲ 4,500 ರೂ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಬಾಂಬ್ ತಯಾರಿಸಲು ಶಂಕಿತರು ಎರಡು ತಿಂಗಳು ಸಮಯ ತೆಗೆದುಕೊಂಡಿದ್ದರು. ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾವಸ್ತುಗಳನ್ನು ಆನ್ ಲೈನ್ ಮೂಲಕ ತರಿಸಿಕೊಂಡಿದ್ದರು. ಮತ್ತೆ ಕೆಲವು ವಸ್ತುಗಳನ್ನು ನೇರವಾಗಿ ಅಂಗಡಿಯಿಂದ ಖರೀದಿ ಮಾಡಿದ್ದರು. ಆದರೆ ಇದಕ್ಕೆಲ್ಲಾ ತಗುಲಿದ್ದು ಕೇವಲ 4500 ರೂ. ಎಂದು ತಿಳಿದುಬಂದಿದೆ.

ಬಾಂಬ್ ತಯಾರಿಕೆಗಾಗಿ ಬ್ಯಾಟರಿ, ನಟ್, ಬೋಲ್ಟ್, ರಂಜಕ ಮತ್ತು  ವಯರ್ ಗಳನ್ನು ಖರೀದಿ ಮಾಡಿದ್ದಾರೆ. ಇವುಗಳಲ್ಲಿ ಕೆಲವನ್ನು ಆನ್ ಲೈನ್ ಮೂಲಕ ಮತ್ತೆ ಕೆಲವನ್ನು ಅಂಗಡಿಯಿಂದಲೇ ಖರೀದಿಸಿದ್ದಾರೆ. ಬೆಂಗಳೂರು ಸಮೀಪವೇ ಬಾಂಬ್ ತಯಾರಿಕೆ ಮಾಡಲಾಗಿತ್ತು.

ಮತೀನ್ ಮತ್ತು ಮುಸಾಫಿರ್ ಜೊತೆ ಮುಜಾಮಿಲ್ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಒದಗಿಸಿದ್ದ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಬುಧವಾರ ಎನ್ಐಎ ಅಧಿಕಾರಿಗಳು ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ ಸೇರಿದಂತೆ ಅನೇಕ ಕಡೆ ದಾಳಿ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments