Webdunia - Bharat's app for daily news and videos

Install App

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ: ಬಾಂಬರ್‌ ಸುಳಿವು ಕೊಟ್ಟವರಿಗೆ ₹10ಲಕ್ಷ ಬಹುಮಾನ

Sampriya
ಶುಕ್ರವಾರ, 29 ಮಾರ್ಚ್ 2024 (19:32 IST)
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಹುಡುಕಿಕೊಟ್ಟವರಿಗೆ ಎನ್‌ಐಎ ಭರ್ಜರಿ ಬಹುಮಾನ ಘೋಷಣೆ ಮಾಡಿದೆ.

ಇದೀಗ ಶಂಕಿತರ ಫೋಟೋ ಮತ್ತು ಅವರ ವಿವರಗಳನ್ನು ಸ್ಪಷ್ಟವಾಗಿ ಬಿಡುಗಡೆಗೊಳಿಸಿರುವ ಎನ್​ಐಎ, ವಾಟೆಂಡ್ ಲಿಸ್ಟ್​ನಲ್ಲಿರುವವರನ್ನು ಹುಡುಕಿಕೊಟ್ಟವರಿಗೆ ₹10 ಲಕ್ಷ ನಗದು ಹಣವನ್ನು ಬಹುಮಾನವಾಗಿ ಘೋಷಣೆ ಮಾಡಿದೆ.

ಈಗಾಗಲೇ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ನಿನ್ನೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದರು. ಆರೆಸ್ಟ್ ಆದವನನ್ನು ಮುಜಮ್ಮಿಲ್ ಶರೀಫ್ ಎಂದು ಗುರುತಿಸಲಾಗಿದೆ. ‌ಇದರ ಬೆನ್ನಲ್ಲೇ ಇದೀಗ ಶಂಕಿತರ ಫೋಟೋ ಬಿಡುಗಡೆಗೊಳಿಸಿದ ಎನ್‌ಐಎ, ಆರೋಪಿಗಳನ್ನು ಹುಡುಕಿಕೊಟ್ಟವರಿಗೆ ಭರ್ಜರಿ ನಗದು ಬಹುಮಾನ ಘೋಷಣೆ ಮಾಡಿದೆ.

ಬುಧವಾರ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ಭಾರಿ ದಾಳಿ ನಡೆಸಿದ್ದ ನಂತರ ಪ್ರಮುಖ ಸಂಚುಕೋರನನ್ನು ಎನ್​ಐಎ ತಂಡ ಬಂಧಿಸಿತು. ರಾಜ್ಯದಲ್ಲಿ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳು ಬಿರುಸಿನ ಕಾರ್ಯಾಚರಣೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Pehlagam ಪ್ರವಾಸಿಗರ ರಕ್ಷಣೆಗೆ ಹೋಗಿ ಜೀವ ಕಳೆದುಕೊಂಡ ಮುಸ್ಲಿಂ ಯುವಕ, ತಂದೆಯ ಮಾತು ಕೇಳಿದ್ರೆ ಮೈ ರೋಮಾಂಚನ

‌Pahalgam Terror Attack:ಸರ್ವಪಕ್ಷ ಸಭೆಗೂ ಮುನ್ನಾ ರಾಷ್ಟ್ರಪತಿಯನ್ನು ಭೇಟಿಯಾದ ಅಮಿತ್ ಶಾ

Pahalgam Terror Attack: ವಾಘಾ ಅಟ್ಟಾರಿ ಗಡಿ ಬಂದ್‌ನಿಂದ ಪಾಕ್‌ನ ಮೇಲೆ ಬೀರುವ ಪರಿಣಾಮಗಳು

ಪಾಕಿಸ್ತಾನ ಗಡಿ ಬಳಿ ಬಂದು ನಿಂತ INS Vikrant: ಈ ಯುದ್ಧ ನೌಕೆಯ ವಿಶೇಷತೆಗಳೇನು ನೋಡಿ

ಮುಂದಿನ ಸುದ್ದಿ
Show comments