ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ನಂಟು

geetha
ಶನಿವಾರ, 2 ಮಾರ್ಚ್ 2024 (16:00 IST)
ಬೆಂಗಳೂರು : ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ನಿನ್ನೆಯ ಸ್ಫೋಟಕ್ಕೂ ಯಾವುದೇ ರೀತಿಯ ಸಾಮ್ಯತೆಯಿಲ್ಲ. ಅದು ಕುಕ್ಕರ್‌ ನಲ್ಲಿ ಆದ ಬ್ಲಾಸ್ಟ್‌ . ಇಲ್ಲಿ ಯಾವ ಕುಕ್ಕರೂ ಬ್ಲಾಸ್ಟ್‌ ಆಗಿಲ್ಲ ಎಂದು ಸಿಎಂ ಹೇಳಿಕೆ ನೀಡಿದ್ದರು. ತುಸು ಹೊತ್ತಿನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವು ಮಂಗಳೂರು ಸ್ಫೋಟ ಪ್ರಕರಣದೊಂದಿಗೆ ಸಾಮ್ಯತೆ ಹೊಂದಿದೆ. ಎರಡೂ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಸಾಕಷ್ಟು ಹೋಲಿಕೆ ವ್ಯಕ್ತವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಒಂದು ತಂಡ ಅಲ್ಲಿಗೂ ಸಹ ತೆರಳಿದೆ ಎಂದು ಹೇಳಿಕೆ ನೀಡಿದ್ದಾರೆ.

ಶುಕ್ರವಾರ ನಗರದ ರಾಮೇಶ್ವರಂ ಕೆಫೆ ಹೋಟೆಲ್‌ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯಲ್ಲಿಯೇ ಪರಸ್ಪರ ವಿರೋಧ ವ್ಯಕ್ತವಾಗಿದೆ. ಮಂಗಳೂರು ಕುಕ್ಕರ್‌ ಸ್ಪೋಟಕ್ಕೂ ರಾಮೇಶ್ವರಂ ಕೆಫೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೆ, ಎರಡೂ ಪ್ರಕರಣಗಳಿಗೆ ಸಾಕಷ್ಟು ಸಾಮ್ಯತೆಯಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ. 
 
ಸಿಎಂ ಮತ್ತು ಡಿಸಿಎಂ ಅವರ ಪರಸ್ಪರ ವೈರುಧ್ಯಗಳ ಹೇಳಿಕೆಯಿಂದಾಗಿ ಗೊಂದಲ ಸೃಷ್ಟಿಯಾಗಿದ್ದು, ಇಬ್ಬರ ನಡುವೆ ಸಮನ್ವಯದ ಕೊರತೆಯಿದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮುಂದಿನ ಸುದ್ದಿ
Show comments