Webdunia - Bharat's app for daily news and videos

Install App

ರಾಮಜನ್ಮಭೂಮಿ ವಿವಾದ: ಸಿನಿಮಾ ಶೀಘ್ರ ಬಿಡುಗಡೆ

Webdunia
ಮಂಗಳವಾರ, 20 ನವೆಂಬರ್ 2018 (14:54 IST)
ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವಂತೆ ಮತ್ತೆ ರಾಮ ಜನ್ಮ ಭೂಮಿ ವಿವಾದ ಮುನ್ನೆಲೆ ಚರ್ಚೆಗೆ ಬರುತ್ತಿದೆ. ಇದರ ನಡುವೆ ರಾಮ ಜನ್ಮ ಭೂಮಿ ವಿವಾದ ಕುರಿತಾದ ಚಲನಚಿತ್ರ ಸದ್ದಿಲ್ಲದೇ ತೆರೆಗೆ ಬರಲು ಅಣಿಯಾಗಿದೆ.

ಅಯೋಧ್ಯೆಯಲ್ಲಿ 1990ರಲ್ಲಿ ಮಡಿದ ಕರಸೇವಕರ ಕುರಿತು ಸದ್ದಿಲ್ಲದೇ ಸಿನಿಮಾವೊಂದು ಸಿದ್ಧಗೊಂಡಿದೆ. ಅಂದ್ಹಾಗೆ ಶಿಯಾ ವಕ್ಫ ಮಂಡಳಿ ಅಧ್ಯಕ್ಷ ಸಯ್ಯದ್ ವಾಸೀಮ್ ರಿಜ್ವಿ ಅವರೇ ಈ ಚಿತ್ರವನ್ನು ನಿರ್ಮಿಸಿರುವುದು ವಿಶೇಷ.

ರಿಜ್ವಿ ಅವರೇ ಚಿತ್ರದ ಕಥೆಯನ್ನೂ ಬರೆದಿದ್ದಾರೆ. ಸನೋಜ್ ಮಿಶ್ರಾ ಎಂಬುವರು ಈ ಚಲನಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
ಡಿಸೆಂಬರ್ ನಲ್ಲಿ ತೆರೆಗೆ ಅಪ್ಪಳಿಸುವುದಕ್ಕೆ ಸಿದ್ಧಗೊಂಡಿರುವ ಈ ಸಿನಿಮಾದಲ್ಲಿ ರಾಮಮಂದಿರ ನಿರ್ಮಾಣದ ಕನಸನ್ನು ಕಣ್ಣಲ್ಲಿ ಇಟ್ಟುಕೊಂಡೇ ಸಾವನ್ನಪ್ಪಿದ ಕರ ಸೇವಕರ ಕುರಿತು ನಿರ್ಮಾಣ ಮಾಡಲಾಗಿದೆ.

ಟ್ರೈಲರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments