Webdunia - Bharat's app for daily news and videos

Install App

ರಾಮಜನ್ಮಭೂಮಿ ವಿವಾದ: ಸಿನಿಮಾ ಶೀಘ್ರ ಬಿಡುಗಡೆ

Webdunia
ಮಂಗಳವಾರ, 20 ನವೆಂಬರ್ 2018 (14:54 IST)
ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವಂತೆ ಮತ್ತೆ ರಾಮ ಜನ್ಮ ಭೂಮಿ ವಿವಾದ ಮುನ್ನೆಲೆ ಚರ್ಚೆಗೆ ಬರುತ್ತಿದೆ. ಇದರ ನಡುವೆ ರಾಮ ಜನ್ಮ ಭೂಮಿ ವಿವಾದ ಕುರಿತಾದ ಚಲನಚಿತ್ರ ಸದ್ದಿಲ್ಲದೇ ತೆರೆಗೆ ಬರಲು ಅಣಿಯಾಗಿದೆ.

ಅಯೋಧ್ಯೆಯಲ್ಲಿ 1990ರಲ್ಲಿ ಮಡಿದ ಕರಸೇವಕರ ಕುರಿತು ಸದ್ದಿಲ್ಲದೇ ಸಿನಿಮಾವೊಂದು ಸಿದ್ಧಗೊಂಡಿದೆ. ಅಂದ್ಹಾಗೆ ಶಿಯಾ ವಕ್ಫ ಮಂಡಳಿ ಅಧ್ಯಕ್ಷ ಸಯ್ಯದ್ ವಾಸೀಮ್ ರಿಜ್ವಿ ಅವರೇ ಈ ಚಿತ್ರವನ್ನು ನಿರ್ಮಿಸಿರುವುದು ವಿಶೇಷ.

ರಿಜ್ವಿ ಅವರೇ ಚಿತ್ರದ ಕಥೆಯನ್ನೂ ಬರೆದಿದ್ದಾರೆ. ಸನೋಜ್ ಮಿಶ್ರಾ ಎಂಬುವರು ಈ ಚಲನಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
ಡಿಸೆಂಬರ್ ನಲ್ಲಿ ತೆರೆಗೆ ಅಪ್ಪಳಿಸುವುದಕ್ಕೆ ಸಿದ್ಧಗೊಂಡಿರುವ ಈ ಸಿನಿಮಾದಲ್ಲಿ ರಾಮಮಂದಿರ ನಿರ್ಮಾಣದ ಕನಸನ್ನು ಕಣ್ಣಲ್ಲಿ ಇಟ್ಟುಕೊಂಡೇ ಸಾವನ್ನಪ್ಪಿದ ಕರ ಸೇವಕರ ಕುರಿತು ನಿರ್ಮಾಣ ಮಾಡಲಾಗಿದೆ.

ಟ್ರೈಲರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments