Webdunia - Bharat's app for daily news and videos

Install App

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

Sampriya
ಗುರುವಾರ, 22 ಮೇ 2025 (18:23 IST)
Photo Credit X
ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.  

ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ
ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದಿದ್ದಾರೆ.

ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಎಸ್‌ಬಿಐ ಮ್ಯಾನೇಜರ್ ವರ್ತನೆಗೆ ಡಿಕೆ ಶಿವಕುಮಾರ್ ಗರಂ

ಸಿಂಧೂರ ಸಿಡಿಮದ್ದಾಗಿ, ಪಾಕಿಸ್ತಾನದ ಮಂಡಿಯೂರಿಸಿದೆ: ಪ್ರಧಾನಿ ಮೋದಿ ಮಾತು

ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್‌

PM Modi: ಪಾಕಿಸ್ತಾನಕ್ಕೆ ಸಿಂಧೂ ನದಿಯ ಹನಿ ನೀರೂ ಸಿಗಲ್ಲ: ಖಡಕ್ ಸಂದೇಶ ಕೊಟ್ಟ ಪ್ರಧಾನಿ ಮೋದಿ

Rahul Gandhi: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಜೊತೆ ರಾಹುಲ್ ಗಾಂಧಿ ಫೋಟೋ: ನಿಜವೇನು

ಮುಂದಿನ ಸುದ್ದಿ
Show comments