ಮಹಾಮಳೆಗೆ ರಾಮನಗರ ತತ್ತರ

Webdunia
ಮಂಗಳವಾರ, 30 ಆಗಸ್ಟ್ 2022 (18:35 IST)
ಮಹಾಮಳೆಗೆ ರೇಷ್ಮೆನಗರಿ ರಾಮನಗರ ಅಕ್ಷರಶಃ ತತ್ತರಿಸಿದೆ. ಇತಿಹಾಸದಲ್ಲೇ ಕಂಡುಕೇಳರಿಯದ ರೀತಿಯಲ್ಲಿ ಜಲಪ್ರಳಯವಾಗಿದ್ದು ಅಪಾರ ಪ್ರಮಾಣದ ಆಸ್ತಿಪಾಸ್ತಿ, ಜನಜಾನುವಾರುಗಳಿಗೆ ಹಾನಿಯಾಗಿದೆ. ಕಳೆದ 30ವರ್ಷಗಳಲ್ಲೇ ಹೆಚ್ಚು ಮಳೆ ಆಗಿದ್ದು, ರಾಮನಗರದಲ್ಲಿ ವಾಡಿಕೆಗಿಂತ ಶೇ.700ರಷ್ಟು ಅಧಿಕ ಮಳೆ ದಾಖಲಿಸಿದೆ. ರಾಮನಗರ, ಚನ್ನಪಟ್ಟಣ ತಾಲೂಕುಗಳು ಅಕ್ಷರ ಸಹ ನೀರಿನಲ್ಲಿ ಮುಳುಗುವ ಹಂತ ತಲಪಿವೆ. ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮ ಬೆಂಗಳೂರು-ಮೈಸೂರು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸುವಂತೆ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಒತ್ತಾಯ

ಆದಂಪುರ ವಿಮಾನ ನಿಲ್ದಾಣಕ್ಕೆ ನೂತನ ಹೆಸರಿಟ್ಟ ಪ್ರಧಾನಿ ನರೇಂದ್ರ ಮೋದಿ

ಉಚಿತ ಟಿಕೆಟ್ ಗೆ ಹಿಂದೂ ಹೆಸರಿನ ಆಧಾರ್ ಕಾರ್ಡ್ ತೋರಿಸಿ ವಂಚಿಸಿದ ಬುರ್ಖಾ ಧರಿಸಿದ ಮಹಿಳೆ: ವಿಡಿಯೋ ವೈರಲ್

ಪ್ರಹ್ಲಾದ್ ಜೋಶಿ, ಸೋಮಣ್ಣ ರಾಜ್ಯದಲ್ಲಿ ಹೇಗೆ ಮುಖ ತೋರಿಸುತ್ತಾರೆ: ಎಂಬಿ ಪಾಟೀಲ್

ಮುಂದಿನ ಸುದ್ದಿ
Show comments