ರಾಮನಗರ: ಆಸ್ತಿಗಾಗಿ ತಂದೆಯನ್ನೇ ಮನೆಯಿಂದ ಹೊರಹಾಕಿದ ಮಗ!

Webdunia
ಗುರುವಾರ, 8 ಜುಲೈ 2021 (14:09 IST)
ಆಸ್ತಿಗಾಗಿ ಹೆತ್ತ ತಂದೆಯನ್ನೇ ಮಗ ಮನೆಯಿಂದ ಹೊರ ಹಾಕಿದ ಅಮಾನವೀಯ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರದ ಸಿಂಗ್ರಿಬೋವಿದೊಡ್ಡಿ ಗ್ರಾಮದ ನಿವಾಸಿ ಕೆಎಸ್ ಆರ್ ಟಿಸಿ ಚಾಲಕ ಕುಮಾರ್, ತಂದೆ ತಿಮ್ಮಯ್ಯ ಅವರನ್ನು ಮನೆಯಿಂದ ಹೊರಹಾಕಿದ ಪಾಪಿ ಮಗ.
ಮನೆಯನ್ನು ತನ್ನ ಹೆಸರಿಗೆ ಬರೆದುಕೊಡಲಿಲ್ಲ ಎಂದು ಸಿಟ್ಟಿಗೆದ್ದ ಮಗ ತಂದೆಯನ್ನು ಮನೆಯಿಂದ ಹೊರಗೆ ಎತ್ತಿ ಎಸೆದಿದ್ದಾನೆ. ಮಗ ಹೊರಗೆ ಹಾಕಿದ್ದರಿಂದ ಬೇರೆಯವರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

ಕನ್ನಡ ರಾಜ್ಯೋತ್ಸವ: ಇಂದು ಪ್ರಶಸ್ತಿ ವಿತರಣೆ ಎಷ್ಟು ಗಂಟೆಗೆ, ಎಲ್ಲಿ ಇಲ್ಲಿದೆ ಮಾಹಿತಿ

Karnataka Weather: ವಾರಂತ್ಯಕ್ಕೆ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಮುಂದಿನ ಸುದ್ದಿ
Show comments