Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ಗಣೇಶ ಕುರಿಸುವ ಸಲುವಾಗಿ ಹಿಂದೂ ಕಾರ್ಯಕರ್ತರ ರಂಪಾಟ

Webdunia
ಶನಿವಾರ, 3 ಸೆಪ್ಟಂಬರ್ 2022 (20:13 IST)
ಈದ್ಗಾ ಮೈದಾನ ಬಳಿ ಮತ್ತೆ ಗಣೇಶ ಕೂರಿಸೊ‌ ವಿಚಾರಕ್ಕೆ ಗಲಾಟೆ ನಡೆದಿದೆ.ಪೊಲೀಸರ ವಿರುದ್ಧವೇ ಹಿಂದೂ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ.ಚಾಮರಾಜಪೇಟೆ ಪೊಲೀಸ್ ಠಾಣೆ ಮುಂದೆಯೇ ದೊಡ್ಡ ಗಲಾಟೆ ನಡೆದಿದೆ.ಇನ್ನು ಪ್ರತಿಭಟನೆಯಲ್ಲಿ ತೊಡಗಿದ್ದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ
 
ಈದ್ಗಾ ಮೈದಾನ ಬಳಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಯ್ಯಪ್ಪನ ದೇವಾಲಯದ ಬಳಿ ಗಣೇಶನ ಪ್ರತಿಷ್ಟಾಪನೆ ಮಾಡ್ತಾ ಇದ್ರು .ಈ ಬಾರಿ ಮಹದೇಶ್ವರ ದೇವಾಲಯದ ಮುಂಭಾಗ ಅಂದ್ರೆ ಈದ್ಗಾ ಮೈದಾನಕ್ಕೆ ಹೊಂದಿಕೊಂಡಿರೋ ಅರಳಿಮರದ ಬಳಿ ಪ್ರತಿಷ್ಟಾಪನೆಗೆ ಮನವಿ ಮಾಡಿದ್ರು.ಬಳಿಕ ಪಾದರಾಯನಪುರ, ಜೆಜೆಆರ್ ನಗರ, ಸಿರ್ಸಿ ಸರ್ಕಲ್, ಗೋರಿಪಾಳ್ಯದ ಒಳಗೆ ಗಣೇಶನ ರ್ಯಾಲಿಗೂ ಮನವಿ ಮಾಡಿದ್ರು.ಈ ವೇಳೆ ರ್ಯಾಲಿ ಮತ್ತು ಪ್ರತಿಷ್ಟಾಪನೆಗೆ ಪೊಲೀಸರು ಒಪ್ಪಲಿಲ್ಲ.ಯಥಾಸ್ಥಿತಿ ಕಾಡುವಂತೆ ಸೂಚನೆ ನೀಡಿದ್ದಾರೆ.
 
ಅಯ್ಯಪ್ಪನ ದೇವಾಲಯದ ಬಳಿ ಗಣೇಶನ ಪ್ರತಿಷ್ಟಾಪನೆಗೆ ಪೊಲೀಸರು ಒಪ್ಪಿಗೆ ಸೂಚಿಸಿದ್ದಾರೆ. ಆದ್ರೆ ಮಹದೇಶ್ವರ ದೇವಾಲಯದ ಅರಳಿಮರದ ಬಳಿ ಪ್ರತಿಷ್ಠಾಪನೆಗೆ ಪೊಲೀಸರು ಒಪ್ಪದ ಕಾರಣಕ್ಕಾಗಿ ಗಲಾಟೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments