Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ಗಣೇಶ ಕುರಿಸುವ ಸಲುವಾಗಿ ಹಿಂದೂ ಕಾರ್ಯಕರ್ತರ ರಂಪಾಟ

Webdunia
ಶನಿವಾರ, 3 ಸೆಪ್ಟಂಬರ್ 2022 (20:13 IST)
ಈದ್ಗಾ ಮೈದಾನ ಬಳಿ ಮತ್ತೆ ಗಣೇಶ ಕೂರಿಸೊ‌ ವಿಚಾರಕ್ಕೆ ಗಲಾಟೆ ನಡೆದಿದೆ.ಪೊಲೀಸರ ವಿರುದ್ಧವೇ ಹಿಂದೂ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ.ಚಾಮರಾಜಪೇಟೆ ಪೊಲೀಸ್ ಠಾಣೆ ಮುಂದೆಯೇ ದೊಡ್ಡ ಗಲಾಟೆ ನಡೆದಿದೆ.ಇನ್ನು ಪ್ರತಿಭಟನೆಯಲ್ಲಿ ತೊಡಗಿದ್ದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ
 
ಈದ್ಗಾ ಮೈದಾನ ಬಳಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಯ್ಯಪ್ಪನ ದೇವಾಲಯದ ಬಳಿ ಗಣೇಶನ ಪ್ರತಿಷ್ಟಾಪನೆ ಮಾಡ್ತಾ ಇದ್ರು .ಈ ಬಾರಿ ಮಹದೇಶ್ವರ ದೇವಾಲಯದ ಮುಂಭಾಗ ಅಂದ್ರೆ ಈದ್ಗಾ ಮೈದಾನಕ್ಕೆ ಹೊಂದಿಕೊಂಡಿರೋ ಅರಳಿಮರದ ಬಳಿ ಪ್ರತಿಷ್ಟಾಪನೆಗೆ ಮನವಿ ಮಾಡಿದ್ರು.ಬಳಿಕ ಪಾದರಾಯನಪುರ, ಜೆಜೆಆರ್ ನಗರ, ಸಿರ್ಸಿ ಸರ್ಕಲ್, ಗೋರಿಪಾಳ್ಯದ ಒಳಗೆ ಗಣೇಶನ ರ್ಯಾಲಿಗೂ ಮನವಿ ಮಾಡಿದ್ರು.ಈ ವೇಳೆ ರ್ಯಾಲಿ ಮತ್ತು ಪ್ರತಿಷ್ಟಾಪನೆಗೆ ಪೊಲೀಸರು ಒಪ್ಪಲಿಲ್ಲ.ಯಥಾಸ್ಥಿತಿ ಕಾಡುವಂತೆ ಸೂಚನೆ ನೀಡಿದ್ದಾರೆ.
 
ಅಯ್ಯಪ್ಪನ ದೇವಾಲಯದ ಬಳಿ ಗಣೇಶನ ಪ್ರತಿಷ್ಟಾಪನೆಗೆ ಪೊಲೀಸರು ಒಪ್ಪಿಗೆ ಸೂಚಿಸಿದ್ದಾರೆ. ಆದ್ರೆ ಮಹದೇಶ್ವರ ದೇವಾಲಯದ ಅರಳಿಮರದ ಬಳಿ ಪ್ರತಿಷ್ಠಾಪನೆಗೆ ಪೊಲೀಸರು ಒಪ್ಪದ ಕಾರಣಕ್ಕಾಗಿ ಗಲಾಟೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments