Webdunia - Bharat's app for daily news and videos

Install App

ಸಿದ್ದರಾಮಯ್ಯ ಮಹಿಳೆ ಜತೆ ಅಸಭ್ಯ ವರ್ತನೆಗೆ ರಾಮುಲು ಗರಂ

Webdunia
ಮಂಗಳವಾರ, 29 ಜನವರಿ 2019 (17:06 IST)
ಮಾಜಿ ಸಿಎಂ ಸಿದ್ದರಾಮಯ್ಯ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿರುವ ಘಟನೆಗೆ ಬಿಜೆಪಿಯ ಶ್ರೀ ರಾಮುಲು ಗರಂ ಆಗಿದ್ದಾರೆ. ಸಿದ್ದರಾಮಯ್ಯ ಸಂಸ್ಕಾರವಿಲ್ಲದ ವ್ಯಕ್ತಿ ಎಂದು ದೂರಿದ್ದಾರೆ.

ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದು, ಚಿತ್ರದುರ್ಗದಲ್ಲಿ ಜಿಪಂ ತ್ರೈಮಾಸಿಕ ಸಭೆಯಲ್ಲಿ ಭಾಗಿಯಾಗುವ ಮುನ್ನ ಮಾತನಾಡಿ, ರಾವಣಾಸುರನಲ್ಲಿರೋ ಎಲ್ಲಾ ಗುಣಗಳು ಸಿದ್ದರಾಮಯ್ಯನ ಬಳಿ ಇವೆ. ‌

ಹತ್ತಿರದಿಂದ ನೋಡಿದವರು ಯಾರು ಸಿದ್ದರಾಮಯ್ಯನ್ನ ಒಪ್ಕೊಳ್ಳುವ ಪ್ರಶ್ನೆಯಿಲ್ಲ. ಮಹಿಳೆಯರ ಮೇಲೆ ಗೌರವ, ಪ್ರಮಾಣಿಕತೆ ತೋರುವ ನಡುವಳಿಕೆಯ ವ್ಯಕ್ತಿತ್ವ ಅವರಲ್ಲಿ ಇಲ್ಲ ಎಂದಿದ್ದಾರೆ.

ಇನ್ನು ಸಿಎಂ ರಾಜಿನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, ಸಮ್ಮಿಶ್ರ ಸರ್ಕಾರ ಅಳಿವಿನ ಅಂಚಿನಲ್ಲಿದೆ.  ಸರ್ಕಾರದ ಕೊನೆಯ ಕ್ಷಣಗಳನ್ನು ನೋಡುತಿದ್ದೇವೆ. ಸರ್ಕಾರದಲ್ಲಿ ಕುಮಾರಸ್ವಾಮಿಯವರನ್ನು ಸಿಎಂ ಎಂದು ಭಾವಿಸಿಲ್ಲ.  
ಕಾಂಗ್ರೆಸ್ಸಿಗರಿಗೆ ಸಿದ್ದರಾಮಯ್ಯನೇ ಸಿಎಂ ಆಗಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments