Webdunia - Bharat's app for daily news and videos

Install App

ಎಲೆಕ್ಷನ್​​ಗೆ ಮುನ್ನವೇ ಸಚಿವ ಶ್ರೀ ರಾಮುಲುಗೆ ಆತಂಕ!

Webdunia
ಶುಕ್ರವಾರ, 19 ಆಗಸ್ಟ್ 2022 (17:10 IST)
ಇದೊಂದು ಬಾರಿ ನನ್ನನ್ನು ಗೆಲ್ಲಿಸಿ ಎಂದು ಸಚಿವ ಶ್ರೀರಾಮುಲು ಮೊಳಕಾಲ್ಮೂರಿನ ಮತದಾರರಲ್ಲಿ ಮನವಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢಶಾಲೆಯನ್ನು ಉದ್ಘಾಟಿಸಿದ ಬಳಿಕ ವೇದಿಕೆ ಮೇಲೆ ಮಾತನಾಡಿದ ಅವರು, ಕೋನಾಪುರ ಗ್ರಾಮಸ್ಥರ ಹಲವು ವರ್ಷಗಳ ಕನಸು ಈಡೇರಿಸಿದ ಸಂತೃಪ್ತಿ ನನಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉನ್ನತೀಕರಿಸಿದ ಶಾಲೆಗೆ ಪೈಪೋಟಿ ಏರ್ಪಟ್ಟರೂ ಸಹ ಸರ್ಕಾರದ ಹಂತದಲ್ಲಿ ಶ್ರಮಿಸಿ ಈ ಗ್ರಾಮಕ್ಕೆ ಶಾಲೆ ತರಲು ಬಹಳಷ್ಟು ಶ್ರಮ ಪಟ್ಟಿದ್ದೇನೆ ಎಂದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮೊಳಕಾಲ್ಮೂರು ಕ್ಷೇತ್ರದಿಂದ ನಾನು ಸ್ಪರ್ಧಿಸಲಿದ್ದೇನೆ. ಆದ್ದರಿಂದ ತಾವುಗಳು ಇನ್ನೊಂದು ಸಲ ಅವಕಾಶ ಮಾಡಿಕೊಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು. ಹಾಗೆಯೇ ಹಿಂದಿನ ಶಾಸಕರಿಗಿಂತ ನಾನು ಹೆಚ್ಚು ಕೆಲಸ ಮಾಡಿದ್ದು, ಇನ್ನೊಂದು ಸಲ ಗೆಲ್ಲಿಸಿದರೆ, ಕ್ಷೇತ್ರದಲ್ಲಿ ಬಾಕಿಯಿರುವ ಉಳಿದೆಲ್ಲಾ ಕೆಲಸ ಮಾಡಿಕೊಡುತ್ತೇನೆ. ಬಳಿಕ ಈ ಜಿಲ್ಲೆಯಿಂದ ಹೊರಗೆ ಹೋಗುತ್ತೇನೆಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಮುಂದಿನ ಸುದ್ದಿ
Show comments