Webdunia - Bharat's app for daily news and videos

Install App

ರಾಮುಲು- ಸುಧಾಕರ್ ನಡುವಿನ ಸಂಧಾನ ಸಫಲ

Webdunia
ಮಂಗಳವಾರ, 13 ಅಕ್ಟೋಬರ್ 2020 (11:25 IST)
ಬೆಂಗಳೂರು : ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಹಾಗೂ ಸಚಿವ ಸುಧಾಕರ್ ನಡುವೆ ಸಿಎಂ ನಡೆಸಿದ ಸಂಧಾನ ಸಕ್ಸಸ್ ಆಗಿದೆ ಎಂಬುದಾಗಿ ತಿಳಿದುಬಂದಿದೆ.

ರಾಮುಲು ಮನಸ್ಸಿಗೆ ನೋವಾಗೋ ಹೇಳಿಕೆ ಬೇಡ ಎಂದು ಸಿಎಂ ಬಿಎಸ್ ವೈ ಸಚಿವ ಡಾ.ಸುಧಾಕರ್ ಗೆ ಸೂಚನೆ ನೀಡಿದ್ದಾರೆ. ಹಾಗೇ ಕೊರೊನಾ ತಡೆಯಲ್ಲಿ ರಾಮುಲು ಪಾತ್ರ ಮಹತ್ವದ್ದು. ರಾಮುಲು ಆರೋಗ್ಯ ಖಾತೆ ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಇಲಾಖೆಗಳ ಸಮನ್ವಯಕ್ಕಾಗಿ ಖಾತೆ ಬದಲಾವಣೆ ಮಾಡಲಾಗಿದೆ. ಎರಡು ಖಾತೆ ಒಂದರ ಮೇಲೊಂದು ಅವಲಂಭಿತವಾಗಿದೆ. ಹೀಗಾಗಿ ಶ್ರೀರಾಮುಲು ಖಾತೆ ಬದಲಾಗಿದೆ ಎಂದು ಮಾಹಿತಿ ನೀಡುವುದರ ಮೂಲಕ ಇಬ್ಬರ ನಡುವಿನ ಅಸಮಾಧಾನಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments