ರಾಮುಲು- ಸುಧಾಕರ್ ನಡುವಿನ ಸಂಧಾನ ಸಫಲ

Webdunia
ಮಂಗಳವಾರ, 13 ಅಕ್ಟೋಬರ್ 2020 (11:25 IST)
ಬೆಂಗಳೂರು : ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಹಾಗೂ ಸಚಿವ ಸುಧಾಕರ್ ನಡುವೆ ಸಿಎಂ ನಡೆಸಿದ ಸಂಧಾನ ಸಕ್ಸಸ್ ಆಗಿದೆ ಎಂಬುದಾಗಿ ತಿಳಿದುಬಂದಿದೆ.

ರಾಮುಲು ಮನಸ್ಸಿಗೆ ನೋವಾಗೋ ಹೇಳಿಕೆ ಬೇಡ ಎಂದು ಸಿಎಂ ಬಿಎಸ್ ವೈ ಸಚಿವ ಡಾ.ಸುಧಾಕರ್ ಗೆ ಸೂಚನೆ ನೀಡಿದ್ದಾರೆ. ಹಾಗೇ ಕೊರೊನಾ ತಡೆಯಲ್ಲಿ ರಾಮುಲು ಪಾತ್ರ ಮಹತ್ವದ್ದು. ರಾಮುಲು ಆರೋಗ್ಯ ಖಾತೆ ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಇಲಾಖೆಗಳ ಸಮನ್ವಯಕ್ಕಾಗಿ ಖಾತೆ ಬದಲಾವಣೆ ಮಾಡಲಾಗಿದೆ. ಎರಡು ಖಾತೆ ಒಂದರ ಮೇಲೊಂದು ಅವಲಂಭಿತವಾಗಿದೆ. ಹೀಗಾಗಿ ಶ್ರೀರಾಮುಲು ಖಾತೆ ಬದಲಾಗಿದೆ ಎಂದು ಮಾಹಿತಿ ನೀಡುವುದರ ಮೂಲಕ ಇಬ್ಬರ ನಡುವಿನ ಅಸಮಾಧಾನಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments