ರಾಜ್ಯ ನಾಯಕರ ಮೇಲೆ ರಮ್ಯಾ ಮೇಡಂಗೆ ಸಿಟ್ಯಾಕೆ? ಸಿಡುಕ್ಯಾಕೆ?

Webdunia
ಗುರುವಾರ, 1 ಫೆಬ್ರವರಿ 2018 (10:35 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ನಟಿ, ಮಾಜಿ ಸಂಸದೆ ರಮ್ಯಾ ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಮುನಿಸಿಕೊಂಡಿದ್ದಾರೆ.
 

ಕೆಪಿಸಿಸಿ ಪ್ರಚಾರ ಸಮಿತಿ ಸಭೆಗೆ ಆಗಮಿಸಿದ್ದ ರಮ್ಯಾಗೆ ವೇದಿಕೆಯಲ್ಲಿ ಕೂರಲು ಅವಕಾಶ ಕಲ್ಪಿಸದೇ ಸಿನಿಮಾ ನಟರ ಸಾಲಿನಲ್ಲಿ ಅವಕಾಶ ನೀಡಿದ್ದಕ್ಕೆ ರಮ್ಯಾಗೆ ಸಿಟ್ಟು ಬಂದಿದೆ.

ಸೀದಾ ಹಿಂದಿನ ಸಾಲಿನಲ್ಲಿ ಕೂತ ರಮ್ಯಾ ಕಹಳೆ ಊದಲು ವೇದಿಕೆಗೆ ಬರುವಂತೆ ಸಚಿವ ಡಿಕೆ ಶಿವಕುಮಾರ್ ಕರೆದರೂ ಮೊದಲು ಬಾರದೇ ನಂತರ ಬಂದರೂ ಕಹಳೆ ಊದದೇ ವೇದಿಕೆಯಿಂದ ಹೊರ ನಡೆದರು. ಅಷ್ಟೇ ಅಲ್ಲದೆ, ನಂತರ ಕಾರ್ಯಕ್ರಮ ಮುಗಿಯುವ ಮೊದಲೇ ಫ್ಲೈಟ್ ಗೆ ತಡವಾಗುತ್ತದೆಂದು ನೆಪ ಹೇಳಿ ತೆರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments