Webdunia - Bharat's app for daily news and videos

Install App

ರಾಜ್ಯ ನಾಯಕರ ಮೇಲೆ ರಮ್ಯಾ ಮೇಡಂಗೆ ಸಿಟ್ಯಾಕೆ? ಸಿಡುಕ್ಯಾಕೆ?

Webdunia
ಗುರುವಾರ, 1 ಫೆಬ್ರವರಿ 2018 (10:35 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ನಟಿ, ಮಾಜಿ ಸಂಸದೆ ರಮ್ಯಾ ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಮುನಿಸಿಕೊಂಡಿದ್ದಾರೆ.
 

ಕೆಪಿಸಿಸಿ ಪ್ರಚಾರ ಸಮಿತಿ ಸಭೆಗೆ ಆಗಮಿಸಿದ್ದ ರಮ್ಯಾಗೆ ವೇದಿಕೆಯಲ್ಲಿ ಕೂರಲು ಅವಕಾಶ ಕಲ್ಪಿಸದೇ ಸಿನಿಮಾ ನಟರ ಸಾಲಿನಲ್ಲಿ ಅವಕಾಶ ನೀಡಿದ್ದಕ್ಕೆ ರಮ್ಯಾಗೆ ಸಿಟ್ಟು ಬಂದಿದೆ.

ಸೀದಾ ಹಿಂದಿನ ಸಾಲಿನಲ್ಲಿ ಕೂತ ರಮ್ಯಾ ಕಹಳೆ ಊದಲು ವೇದಿಕೆಗೆ ಬರುವಂತೆ ಸಚಿವ ಡಿಕೆ ಶಿವಕುಮಾರ್ ಕರೆದರೂ ಮೊದಲು ಬಾರದೇ ನಂತರ ಬಂದರೂ ಕಹಳೆ ಊದದೇ ವೇದಿಕೆಯಿಂದ ಹೊರ ನಡೆದರು. ಅಷ್ಟೇ ಅಲ್ಲದೆ, ನಂತರ ಕಾರ್ಯಕ್ರಮ ಮುಗಿಯುವ ಮೊದಲೇ ಫ್ಲೈಟ್ ಗೆ ತಡವಾಗುತ್ತದೆಂದು ನೆಪ ಹೇಳಿ ತೆರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments