Webdunia - Bharat's app for daily news and videos

Install App

ರಮ್ಯಾ ಒಬ್ಬಳು ವಯ್ಯಾರಿ, ವಯ್ಯಾರ ಮಾಡುವುದು ಮಾತ್ರ ಗೊತ್ತು ರಮ್ಯಾಗೆ; ಸೊಗಡು ಶಿವಣ್ಣ ವ್ಯಂಗ್ಯ

Webdunia
ಗುರುವಾರ, 8 ಫೆಬ್ರವರಿ 2018 (12:23 IST)
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿದ್ದಕ್ಕೆ ಸೊಗಡು ಶಿವಣ್ಣ ಅವರು ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ. ರಮ್ಯಾ ಒಬ್ಬಳು ವಯ್ಯಾರಿ, ನಟನೆ ಮಾಡೋದಷ್ಟೆ ಕೆಲಸ ಎಂದು ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ವ್ಯಂಗ್ಯವಾಡಿದ್ದಾರೆ.


ರಮ್ಯಾಗೆ ಸರ್ಕಾರ, ಸಮಾಜ, ಪ್ರಜಾಪ್ರಭುತ್ವ ಏನೂ ಗೊತ್ತಿಲ್ಲ. ರಮ್ಯಾಗೆ ವಯ್ಯಾರ ಮಾಡುವುದು ಮಾತ್ರ ಗೊತ್ತು. ರಮ್ಯಾ ಮಾತಿಗೆ ಮಹತ್ವ ಕೊಡಬಾರದು. ದೇಶಕ್ಕೆ ರಮ್ಯಾ ಕೊಡುಗೆ ಏನು...? ಎಂದು ಸೊಗಡು ಶಿವಣ್ಣ ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments