Webdunia - Bharat's app for daily news and videos

Install App

ರಮ್ಯಾ ಒಬ್ಬಳು ವಯ್ಯಾರಿ, ವಯ್ಯಾರ ಮಾಡುವುದು ಮಾತ್ರ ಗೊತ್ತು ರಮ್ಯಾಗೆ; ಸೊಗಡು ಶಿವಣ್ಣ ವ್ಯಂಗ್ಯ

Webdunia
ಗುರುವಾರ, 8 ಫೆಬ್ರವರಿ 2018 (12:23 IST)
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿದ್ದಕ್ಕೆ ಸೊಗಡು ಶಿವಣ್ಣ ಅವರು ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ. ರಮ್ಯಾ ಒಬ್ಬಳು ವಯ್ಯಾರಿ, ನಟನೆ ಮಾಡೋದಷ್ಟೆ ಕೆಲಸ ಎಂದು ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ವ್ಯಂಗ್ಯವಾಡಿದ್ದಾರೆ.


ರಮ್ಯಾಗೆ ಸರ್ಕಾರ, ಸಮಾಜ, ಪ್ರಜಾಪ್ರಭುತ್ವ ಏನೂ ಗೊತ್ತಿಲ್ಲ. ರಮ್ಯಾಗೆ ವಯ್ಯಾರ ಮಾಡುವುದು ಮಾತ್ರ ಗೊತ್ತು. ರಮ್ಯಾ ಮಾತಿಗೆ ಮಹತ್ವ ಕೊಡಬಾರದು. ದೇಶಕ್ಕೆ ರಮ್ಯಾ ಕೊಡುಗೆ ಏನು...? ಎಂದು ಸೊಗಡು ಶಿವಣ್ಣ ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments