Daily Horoscope

ಸಿಎಂ ಬಳಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ರಮ್ಯ ಮನವಿ

Webdunia
ಮಂಗಳವಾರ, 28 ನವೆಂಬರ್ 2017 (18:27 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸಂಸದೆ ರಮ್ಯ ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.
 
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಜೆಡಿಎಸ್ ಬಲಾಢ್ಯ ಕೋಟೆಯನ್ನು ಭೇಧಿಸಿದ್ದ ರಮ್ಯ, ಇದೀಗ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ತಂದುಕೊಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಂದಿನ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದಲೇ ಸ್ಪರ್ಧಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ. ಸಿಎಂ ಅದಕ್ಕೆ ಯಾವುದೇ ಭರವಸೆ ನೀಡಿಲ್ಲ ಎನ್ನಲಾಗುತ್ತಿದೆ.
 
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಭಾರಿ ಪ್ರಭಾವವಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷ ತಮ್ಮ ಅಸ್ತಿತ್ವ ಸಾಬೀತುಪಡಿಸುವಂತಹ ಸ್ಥಿತಿ ಎದುರಾಗಿದೆ ಎನ್ನಲಾಗುತ್ತಿದೆ. ರಮ್ಯ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಅಲ್ಪಮಟ್ಟಿನ ಬಲ ತಂದುಕೊಡುವುದು ಸತ್ಯ ಎಂದು ಹೇಳಲಾಗುತ್ತಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments