Webdunia - Bharat's app for daily news and videos

Install App

ಕೊರೋನಾದಿಂದ ಜನ ಸಾಯಲು ಮೋದಿ ಸರ್ಕಾರವೇ ಕಾರಣ: ನಟಿ ರಮ್ಯಾ ವಾಗ್ದಾಳಿ

Webdunia
ಗುರುವಾರ, 29 ಏಪ್ರಿಲ್ 2021 (10:08 IST)
ಬೆಂಗಳೂರು: ಕೊರೋನಾದಿಂದಾಗಿ ದೇಶದಲ್ಲಿ ಇಷ್ಟು ಪ್ರಮಾಣದಲ್ಲಿ ಜನ ಸಾಯಲು ಮೋದಿ ಸರ್ಕಾರವೇ ಕಾರಣ ಎಂದು ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ವಾಗ್ದಾಳಿ ನಡೆಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿರುವ ರಮ್ಯಾ, ‘ಇಷ್ಟೊಂದು ಪ್ರಮಾಣದಲ್ಲಿ ಜನ ಕೊರೋನಾ ಸೋಂಕಿತರಾಗುವುದು ಮತ್ತು ಸಾವನ್ನು ತಪ್ಪಿಸಬಹುದಿತ್ತು. ಆದರೆ ಮೋದಿ ಸರ್ಕಾರದ ಅಸಡ್ಡೆ ಮತ್ತು ದುರಹಂಕಾರದಿಂದಾಗಿ ಜನ ಸಾಯುತ್ತಿದ್ದಾರೆ.

ಅಧಿಕಾರದ ವ್ಯಾಮೋಹದಲ್ಲಿರುವ ಸರ್ಕಾರ, ಜನರ ಅಳಲಿಗೆ ಕಿವಿಯೇ ಕೊಡದ ಸರ್ಕಾರದಿಂದ ಈ ಪರಿಸ್ಥಿತಿಗೆ ಬಂದಿದ್ದೇವೆ. ಇದನ್ನು ಕ್ಷಮಿಸಲಾಗದು’ ಎಂದು ರಮ್ಯಾ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments