Webdunia - Bharat's app for daily news and videos

Install App

ಕೊರೋನಾದಿಂದ ಜನ ಸಾಯಲು ಮೋದಿ ಸರ್ಕಾರವೇ ಕಾರಣ: ನಟಿ ರಮ್ಯಾ ವಾಗ್ದಾಳಿ

Webdunia
ಗುರುವಾರ, 29 ಏಪ್ರಿಲ್ 2021 (10:08 IST)
ಬೆಂಗಳೂರು: ಕೊರೋನಾದಿಂದಾಗಿ ದೇಶದಲ್ಲಿ ಇಷ್ಟು ಪ್ರಮಾಣದಲ್ಲಿ ಜನ ಸಾಯಲು ಮೋದಿ ಸರ್ಕಾರವೇ ಕಾರಣ ಎಂದು ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ವಾಗ್ದಾಳಿ ನಡೆಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿರುವ ರಮ್ಯಾ, ‘ಇಷ್ಟೊಂದು ಪ್ರಮಾಣದಲ್ಲಿ ಜನ ಕೊರೋನಾ ಸೋಂಕಿತರಾಗುವುದು ಮತ್ತು ಸಾವನ್ನು ತಪ್ಪಿಸಬಹುದಿತ್ತು. ಆದರೆ ಮೋದಿ ಸರ್ಕಾರದ ಅಸಡ್ಡೆ ಮತ್ತು ದುರಹಂಕಾರದಿಂದಾಗಿ ಜನ ಸಾಯುತ್ತಿದ್ದಾರೆ.

ಅಧಿಕಾರದ ವ್ಯಾಮೋಹದಲ್ಲಿರುವ ಸರ್ಕಾರ, ಜನರ ಅಳಲಿಗೆ ಕಿವಿಯೇ ಕೊಡದ ಸರ್ಕಾರದಿಂದ ಈ ಪರಿಸ್ಥಿತಿಗೆ ಬಂದಿದ್ದೇವೆ. ಇದನ್ನು ಕ್ಷಮಿಸಲಾಗದು’ ಎಂದು ರಮ್ಯಾ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments