Webdunia - Bharat's app for daily news and videos

Install App

ಮಂಡ್ಯಕ್ಕೆ ರಮ್ಯಾನಾದ್ರೂ ಬರ್ಲಿ.. ಸೌಮ್ಯನಾದ್ರೂ ಬರ್ಲಿ ನಂಗೇನು ಎಂದ ಅಂಬರೀಷ್

Webdunia
ಗುರುವಾರ, 30 ನವೆಂಬರ್ 2017 (11:23 IST)
ಬೆಂಗಳೂರು: ಮಂಡ್ಯದಲ್ಲಿ ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ನಟಿ, ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾಗೆ ಟಿಕೆಟ್ ನೀಡುತ್ತದೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ನಟ ಅಂಬರೀಷ್ ಯಾರು ಬಂದರೂ ನನಗೇನಿಲ್ಲ ಎಂದಿದ್ದಾರೆ.
 

ಸಿಎಂ ಸಿದ್ದರಾಮಯ್ಯನವರನ್ನು ಅವರ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮಂಡ್ಯದ ಹಾಲಿ ಶಾಸಕ ಅಂಬರೀಷ್ ರಮ್ಯಾ, ಸೌಮ್ಯಾ, ಸುಮಾ ಯಾರೇ ಬಂದರೂ ಮಂಡ್ಯ ಜನತೆಗೆ ತೊಂದರೆಯಿಲ್ಲ  ಎಂದಿದ್ದಾರೆ.

ಪಕ್ಷ ಟಿಕೆಟ್ ಕೊಟ್ಟರೆ ಮಾತ್ರ ಸ್ಪರ್ಧಿಸುತ್ತೇನೆ ಎಂದಿರುವ ಅಂಬರೀಷ್ ಪ್ರಚಾರಕ್ಕೆ ಹೋಗುವ ಬಗ್ಗೆ ಏನನ್ನೂ ಹೇಳಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments