Webdunia - Bharat's app for daily news and videos

Install App

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಟಾಂಗ್ ಕೊಟ್ಟ ರಮ್ಯಾ

Webdunia
ಭಾನುವಾರ, 23 ಜುಲೈ 2017 (11:54 IST)
ಬೆಂಗಳೂರು: ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ಇದೀಗ ಪಕ್ಷದ ಸಾಮಾಜಿಕ ಜಾಲತಾಣಗಳ ವ್ಯವಸ್ಥಾಪಕಿ. ಇತ್ತೀಚೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಜಿಎಸ್ ಟಿ ಬಗ್ಗೆ ಹೊಗಳಿದ್ದಕ್ಕೆ ರಮ್ಯಾ ಟ್ವಿಟರ್ ನಲ್ಲಿ ತಿರುಗೇಟು ನೀಡಿದ್ದಾರೆ.


ಜಿಎಸ್ ಟಿ ಮಸೂದೆ ಪಾರದರ್ಶಕ ಆಡಳಿತದ ಸಂಕೇತ ಎಂದಿದ್ದ ಸಚಿವರಿಗೆ ತಿರುಗೇಟು ನೀಡಿರುವ ರಮ್ಯಾ ‘ಲೋಕಪಾಲ್ ಮಸೂದೆ ಕಳೆದ ಮೂರು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದೆ. ಯುಪಿಎ ಜಾರಿಗೆ ತಂದ ಮಾಹಿತಿ ಹಕ್ಕು ಖಾಯಿದೆಯನ್ನು ದುರ್ಬಲಗೊಳಿಸಲಾಗಿದೆ. ಇನ್ನೆಲ್ಲಿಯ ಪಾರದರ್ಶಕ ಆಡಳಿತ?’ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಸಾರ್ವಜನಿಕರ ಮುಂದೆ ಕಾಣಿಸಿಕೊಳ್ಳದಿದ್ದರೂ, ಸಾಮಾಜಿಕ ಜಾಲತಾಣದ ಮೂಲಕ ಪಕ್ಷದ ಪರ ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ರಮ್ಯಾ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ.

ಇದನ್ನೂ ಓದಿ..  ಶಾಕಿಂಗ್! ಫೈನಲ್ ಗೂ ಮೊದಲು ಹರ್ಮನ್ ಪ್ರೀತ್ ಗೆ ಗಾಯ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments