Webdunia - Bharat's app for daily news and videos

Install App

ಸ್ವಾಮೀಜಿ ಸಾವಿನಲ್ಲೂ ರಾಜಕೀಯ ಮಾಡ್ತೀರಲ್ಲಾ? ನಟಿ ರಮ್ಯಾಗೆ ಟಾಂಗ್

Webdunia
ಮಂಗಳವಾರ, 22 ಜನವರಿ 2019 (10:12 IST)
ಬೆಂಗಳೂರು: ಮೊನ್ನೆಯಷ್ಟೇ ತಮಿಳು ನಟ ಧನುಷ್ ಹೊಗಳಿ ಟ್ರೋಲ್ ಗೊಳಗಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಇದೀಗ ಶ್ರೀ ಶಿವಕುಮಾರ ಸ್ವಾಮೀಜಿಗಳ ನಿಧನದ ಬಗ್ಗೆ ಮಾಡಿರುವ ರಿಟ್ವೀಟ್ ಮೂಲಕ ಟ್ರೋಲ್ ಗೊಳಗಾಗಿದ್ದಾರೆ.


ತಾವಾಗಿಯೇ ಒಂದೇ ಒಂದು ಶಬ್ಧವನ್ನೂ ಸ್ವಾಮೀಜಿ ಅಗಲಿಕೆಯ ಬಗ್ಗೆ ಬರೆಯದೇ ಕಾಂಗ್ರೆಸ್ ಪಕ್ಷ ಮಾಡಿದ ಟ್ವೀಟ್ ನ್ನೇ ರಿಟ್ವೀಟ್ ಮಾಡಿದ್ದಕ್ಕೆ ರಮ್ಯಾ ಬೈಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಆ ಟ್ವೀಟ್ ಕೂಡಾ ಕಾಂಗ್ರೆಸ್ ನ ರಾಜಕಾರಣಿಗಳು ಶಿವಕುಮಾರಸ್ವಾಮೀಜಿಗಳನ್ನು ಭೇಟಿಯಾದ ಕ್ಷಣಗಳ ಫೋಟೋ ಹೊಂದಿತ್ತು.

ಹೀಗಾಗಿ ಸಾವಿನಲ್ಲೂ ರಾಜಕೀಯ ಬುದ್ಧಿ ಬಿಡಲ್ವಲ್ಲಾ ನೀವು? ನಿಮಗೆ ಸ್ವಂತವಾಗಿ ಸ್ವಾಮೀಜಿ ಬಗ್ಗೆ ಒಂದೆರಡು ವಾಕ್ಯ ಬರೆಯಲಿಕ್ಕಾಗಲ್ವಾ? ಎಂದು ಟ್ವಿಟರಿಗರು ರಮ್ಯಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments