Webdunia - Bharat's app for daily news and videos

Install App

ಸ್ವಾಮೀಜಿ ಸಾವಿನಲ್ಲೂ ರಾಜಕೀಯ ಮಾಡ್ತೀರಲ್ಲಾ? ನಟಿ ರಮ್ಯಾಗೆ ಟಾಂಗ್

Webdunia
ಮಂಗಳವಾರ, 22 ಜನವರಿ 2019 (10:12 IST)
ಬೆಂಗಳೂರು: ಮೊನ್ನೆಯಷ್ಟೇ ತಮಿಳು ನಟ ಧನುಷ್ ಹೊಗಳಿ ಟ್ರೋಲ್ ಗೊಳಗಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಇದೀಗ ಶ್ರೀ ಶಿವಕುಮಾರ ಸ್ವಾಮೀಜಿಗಳ ನಿಧನದ ಬಗ್ಗೆ ಮಾಡಿರುವ ರಿಟ್ವೀಟ್ ಮೂಲಕ ಟ್ರೋಲ್ ಗೊಳಗಾಗಿದ್ದಾರೆ.


ತಾವಾಗಿಯೇ ಒಂದೇ ಒಂದು ಶಬ್ಧವನ್ನೂ ಸ್ವಾಮೀಜಿ ಅಗಲಿಕೆಯ ಬಗ್ಗೆ ಬರೆಯದೇ ಕಾಂಗ್ರೆಸ್ ಪಕ್ಷ ಮಾಡಿದ ಟ್ವೀಟ್ ನ್ನೇ ರಿಟ್ವೀಟ್ ಮಾಡಿದ್ದಕ್ಕೆ ರಮ್ಯಾ ಬೈಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಆ ಟ್ವೀಟ್ ಕೂಡಾ ಕಾಂಗ್ರೆಸ್ ನ ರಾಜಕಾರಣಿಗಳು ಶಿವಕುಮಾರಸ್ವಾಮೀಜಿಗಳನ್ನು ಭೇಟಿಯಾದ ಕ್ಷಣಗಳ ಫೋಟೋ ಹೊಂದಿತ್ತು.

ಹೀಗಾಗಿ ಸಾವಿನಲ್ಲೂ ರಾಜಕೀಯ ಬುದ್ಧಿ ಬಿಡಲ್ವಲ್ಲಾ ನೀವು? ನಿಮಗೆ ಸ್ವಂತವಾಗಿ ಸ್ವಾಮೀಜಿ ಬಗ್ಗೆ ಒಂದೆರಡು ವಾಕ್ಯ ಬರೆಯಲಿಕ್ಕಾಗಲ್ವಾ? ಎಂದು ಟ್ವಿಟರಿಗರು ರಮ್ಯಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments