Webdunia - Bharat's app for daily news and videos

Install App

ಮಂಡ್ಯದಲ್ಲಿ ಸ್ಯಾಂಡಲ್ ವುಡ್ ನ ಇಬ್ಬರು ಹೀರೋಯಿನ್ ಗಳ ಕಾದಾಟ?!

Webdunia
ಮಂಗಳವಾರ, 23 ಜನವರಿ 2018 (17:01 IST)
ಬೆಂಗಳೂರು: ಮುಂಬರುವ ರಾಜ್ಯ ಚುನಾವಣೆಗೆ ಮಂಡ್ಯ ಕ್ಷೇತ್ರದ ಟಿಕೆಟ್ ಗಾಗಿ ಭಾರೀ ಪೈಪೋಟಿ ನಡೆದಿದೆ. ಕಾಂಗ್ರೆಸ್ ನಿಂದ ನಟಿ ರಮ್ಯಾ, ಅಂಬರೀಷ್ ನಡುವೆ ಪೈಪೋಟಿಯಿದ್ದರೆ, ಅವರ ಜತೆಗೆ ಇದೀಗ ರಚಿತಾ ರಾಮ್ ಕೂಡಾ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗಿದೆ.
 

ಮೂಲಗಳ ಪ್ರಕಾರ ನಟಿ ರಚಿತಾ ರಾಮ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದೆ. ಒಕ್ಕಲಿಗ ಸಮುದಾಯಕ್ಕೆ ಸೇರಿರುವ ರಚಿತಾ ಜೆಡಿಎಸ್ ನಿಂದ ಮಂಡ್ಯ ಟಿಕೆಟ್ ಪಡೆಯುತ್ತಾರೆ ಎಂಬ ಸುದ್ದಿ ಬಂದಿದೆ.

ಇತ್ತ ಕಾಂಗ್ರೆಸ್ ನಲ್ಲೂ ನಟಿ ರಮ್ಯಾಗೆ ಈ ಬಾರಿ ಮಂಡ್ಯ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಕೇಳಿಬರುತ್ತಿವೆ. ಒಂದು ವೇಳೆ ಹಾಗಾದರೆ ಈ ಬಾರಿ ಮಂಡ್ಯದಲ್ಲಿ ಬುಲ್ ಬುಲ್ ಹುಡುಗಿ ರಚಿತಾ ಮತ್ತು ಊರಿಗೊಬ್ಳೇ ಪದ್ಮಾವತಿ ರಮ್ಯಾ ನಡುವೆ ಕಿತ್ತಾಟ ನಡೆಯಲಿದೆ. ಹೀರೋಯಿನ್ ಗಳ ಕಾದಾಟದಲ್ಲಿ ಮಂಡ್ಯ ಕಲರ್ ಫುಲ್ ಆಗುತ್ತಾ? ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments