Webdunia - Bharat's app for daily news and videos

Install App

ಓಡಿ ಹೋಗಿ ಮದುವೆಯಾದರು ; ಹುಡುಗಿ ಮನೆಯವರು ತಲ್ವಾರ್ ಹಿಡಿದು ನಿಂತರು

Webdunia
ಶುಕ್ರವಾರ, 7 ಫೆಬ್ರವರಿ 2020 (14:59 IST)

ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮನೆಯಲ್ಲಿ ಒಪ್ಪದ ಕಾರಣ ಓಡಿ ಹೋಗಿ ಮದುವೆಯಾಗಿದ್ದಾರೆ. ಆದರೆ ಈಗ ಆಗ್ತಿರೋದೇ ಬೇರೆ.
 

ಯಾದಗಿರಿ ಜಿಲ್ಲೆಯ ಗುಳಬಾಳ ಹಳ್ಳಿಯ ಸುಮಿತ್ರಾ ಹಾಗೂ ತುಳಸೀನಾಥ್ ಪ್ರೀತಿ ಮಾಡಿ ಓಡಿ ಹೋಗಿ ಮದುವೆಯಾಗಿದ್ದಾರೆ.

ಇತ್ತ ಹುಡುಗನ ಮನೆ ಮುಂದೆ ಬಂದ ಹುಡುಗಿ ಮನೆಯವರು ತಲ್ವಾರ್ ಹಿಡಿದು ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ.

ಯುವತಿ ಮನೆಯಲ್ಲಿ ಮದುವೆಗೆ ಒಪ್ಪದ ಕಾರಣ ಪ್ರೇಮಿಗಳು ಪರಾರಿಯಾಗಿ ಮದುವೆಯಾಗಿದ್ರು. ಆದರೆ ಎರಡು ತಿಂಗಳಾದರೂ ಇನ್ನೂ ಮನೆಗೆ ಬಂದಿಲ್ಲ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments