Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ವಾಗ್ದಾಳಿ ನೆಡೆಸಿದ ರಣದೀಪ್ ಸಿಂಗ್ ಸುರ್ಜೇವಾಲಾ

Webdunia
ಸೋಮವಾರ, 29 ಆಗಸ್ಟ್ 2022 (18:12 IST)
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬಿಜೆಪಿ ವಿರುದ್ಧ ವಾಗ್ದಾಳಿ ನೆಡೆಸಿದ್ದಾರೆ. ಬಿಜೆಪಿಯ ಅಸಲಿ ಹೆಸರು ಸುಳ್ಳಿನ ಪಾರ್ಟಿ. ಬಿಜೆಪಿ ಅಂದರೆ ಬಿಗ್ ಟ್ರೇಡ್ ಜನತಾ ಪಾರ್ಟಿ. ಬಿಜೆಪಿ ಎಂದರೆ ಬೇಕೂಫ್ ಜನತಾ ಪಾರ್ಟಿ ಎಂದು ವ್ಯಂಗ್ಯವಾಡಿದ್ದಾರೆ.
ಚುನಾವಣೆಗೆ ಏಳೆಂಟು ತಿಂಗಳು ಇದೆ. ಬಿಜೆಪಿ ಸರ್ಕಾರದಲ್ಲಿ 30% ಕಮಿಷನ್ ಮಠಗಳಿಗೆ, 40% ಗುತ್ತಿಗೆದಾರರಿಗೆ,  50% ಬಿಜೆಪಿ ಕಾರ್ಯಕರ್ತರಿಗೆ ಇದೆ. ದೇಶದಲ್ಲೇ ಇದು ದೊಡ್ಡ ಭ್ರಷ್ಟಾಚಾರ ರಾಜ್ಯ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಲಿ ನೆಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments