Webdunia - Bharat's app for daily news and videos

Install App

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Krishnaveni K
ಮಂಗಳವಾರ, 15 ಜುಲೈ 2025 (11:29 IST)
ಬೆಂಗಳೂರು: ರಾಜ್ಯದ ಸಚಿವರುಗಳ ಜೊತೆ ನಿನ್ನೆ ಮ್ಯಾರಥಾನ್ ಸಭೆ ನಡೆಸಿದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇದರ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ಜಮೀರ್ ಅಹ್ಮದ್ ನನಗೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ, ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಮೊನ್ನೆಯಿಂದ ರಾಜ್ಯದಲ್ಲಿ ಬೀಡುಬಿಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ರಾಜ್ಯದ ಅಸಮಾಧಾನಿತ ಕಾಂಗ್ರೆಸ್ ನಾಯಕರ ಅಹವಾಲುಗಳನ್ನು  ಕೇಳಿದ್ದರು. ಈ ವೇಳೆ ಅನೇಕ ಶಾಸಕರು ಸಚಿವರ ಮೇಲೆ ಅಸಮಾಧಾನ ಹೊರಹಾಕಿದ್ದರು.

ಹೀಗಾಗಿ ಈಗ ರಣದೀಪ್ ಸುರ್ಜೇವಾಲ ಸಚಿವರುಗಳ ಜೊತೆ ಸಭೆ ನಡೆಸಿದ್ದಾರೆ. ಶಾಸಕರ ಅಸಮಾಧಾನಗಳನ್ನು ನಿರ್ಲಕ್ಷಿಸಿದರೆ ನಿಮಗೇ ತೊಂದರೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ ಎನ್ನಲಾಗಿದೆ. ಅನುದಾನದ ಕುರಿತು ಅಸಮಾಧಾನಗಳ ಬಗ್ಗೆಯೂ ಕೇಳಿದ್ದಾರೆ.

ಇದರ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಚಿವ ಜಮೀರ್ ಅಹ್ಮದ್ ‘ನೀವು ನಂಬರ್ 1 ಮಿನಿಸ್ಟರ್. ಹಾಗೊಂದು ಅವಾರ್ಡ್ ಕೊಡುವುದಾದರೆ ನನಗೇ ಸಲ್ಲುಸತ್ತದೆ ಎಂದು ಸುರ್ಜೇವಾಲ ಹೊಗಳಿದ್ದಾರೆ. ಯಾವ ಶಾಸಕರೂ ನನ್ನ ಮೇಲೆ ಆರೋಪ ಮಾಡಿಲ್ಲ. ಬಿಆರ್ ಪಾಟೀಲ್ ಆರೋಪ ವಿಚಾರ ಪ್ರಸ್ತಾವನೆಯೇ ಆಗಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಶಸ್ವಿಯಾಗಿ ಭೂಮಿಗೆ ಬಂದ ಶುಭಾಂಶು ಶುಕ್ಲಾ ಟೀಂ, ಬಾಹ್ಯಾಕಾಶ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ಡ್ರಗ್ಸ್ ಸ್ವರ್ಗವಾಗುತ್ತಿದೆ ಕರ್ನಾಟಕ: ಎನ್.ರವಿಕುಮಾರ್

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಮುಂದಿನ ಸುದ್ದಿ
Show comments