Webdunia - Bharat's app for daily news and videos

Install App

ಗುಲಾಂ ನಬಿ ಆಜಾದ್ ರಾಜೀನಾಮೆ ವಿಚಾರವಾಗಿ ರಣದೀಪ್ ಸುರ್ಜೇವಾಲ ಟ್ವೀಟ್

Webdunia
ಶುಕ್ರವಾರ, 26 ಆಗಸ್ಟ್ 2022 (20:53 IST)
ಕಾಂಗ್ರೇಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ವಿರುದ್ದ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದಾರೆ.ಟ್ವಿಟ್ಟರ್ ನಲ್ಲಿ ಸುರ್ಜೇವಾಲ ಅಕ್ರೋಶ ಹೊರಹಾಕಿದ್ದು,1980 ರಿಂದ 2021 ರವರೆಗೆ ನಾಲ್ಕು ತಲೆಮಾರು ಗಾಂಧಿಗಳ ಹೆಸರಲ್ಲಿ ಅಧಿಕಾರ ಅನುಭಸಿದ್ದಾರೆ.24 ವರ್ಷಗಳ ಕೇಂದ್ರ ಮಂತ್ರಿ,  ಜಮ್ಮು & ಕಾಶ್ಮೀರ ಸಿಎಂ ಆಗಿದ್ದಾರೆ.35 ವರ್ಷ ಪ್ರಧಾ‌ನ ಕಾರ್ಯದರ್ಶಿಯಾಗಿ ಅಧಿಕಾರ ಅನುಭನಿಸಿದ್ದಾರೆ.ಆದರೂ ಅಂತವರೇ ಕಾಂಗ್ರೆಸ್ ‌ವ್ಯವಸ್ಥೆ ಬಗ್ಗೆ ಕೆಟ್ಟ ರೀತಿಯಲ್ಲಿ ದೂಷಿಸ್ತಿದ್ದಾರೆ.ಇದು ವ್ಯಕ್ತಿಯ ವ್ಯಕ್ತಿತ್ವ ಹಾಗೂ ಪಕ್ಷಕ್ಕೆ ಇವರ ಕೃತಜ್ಞತಾ ಭಾವ ಎಷ್ಟಿದೆ‌ ಅನ್ನೋದನ್ನ ತೋರಿಸುತ್ತದೆ ಎಂದು ಟ್ವೀಟ್ ಮೂಲಕ ಅಸಾಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments