Select Your Language

Notifications

webdunia
webdunia
webdunia
webdunia

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಂಡವವಾಡುತ್ತಿದೆ ಎಂದು ಕಿಡಿಕಾರಿದ ರಣದೀಪ್ ಸುರ್ಜೆವಾಲ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಂಡವವಾಡುತ್ತಿದೆ ಎಂದು ಕಿಡಿಕಾರಿದ ರಣದೀಪ್ ಸುರ್ಜೆವಾಲ
bangalore , ಶುಕ್ರವಾರ, 23 ಸೆಪ್ಟಂಬರ್ 2022 (21:08 IST)
ಬೊಮ್ಮಾಯಿ ಸರ್ಕಾರ ಅಡಿಯಿಂದ ಮುಡಿಯವರೆಗೆ ಭ್ರಷ್ಟಾಚಾರ ತುಂಬಿದೆ ಎಂದು ಕಾಂಗ್ರೇಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಕಿಡಿಕಾರಿದ್ದಾರೆ.ಹತಾಶ ಸಿಎಂ ಹತಾಶ ಸರ್ಕಾರ.ಜನರೇ ಈ ಸರ್ಕಾರದ ವಿರುದ್ದ ವೋಟ್ ಮಾಡಿ ಸರ್ಕಾರ ಕಿತ್ತೊಗೆಯುತ್ತಾರೆ.ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರನ್ನು ಅರೆಸ್ಟ್ ಮಾಡಲು ಹೋಗಿದ್ದಾರೆ.ಪೊಲೀಸರ ನ್ನು ಪೋಸ್ಟರ್ ತೆಗೆಯೋದಕ್ಕೆ ಬಳಸಿಕೊಳ್ತಿದ್ದಾರೆ.ಯಾಕೆ ಅದೇ ಪೋಲಿಸರನ್ನು ಭ್ರಷ್ಟರನ್ನು ಬಂಧಿಸಲು ಬಳಸುತ್ತಿಲ್ಲ? ಎಂದು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈತ ಸಂಘದ ಕಾರ್ಯದರ್ಶಿ ಪ್ರತೀಶ್ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ರೈತರ ಧರಣಿ