Webdunia - Bharat's app for daily news and videos

Install App

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಂಡವವಾಡುತ್ತಿದೆ ಎಂದು ಕಿಡಿಕಾರಿದ ರಣದೀಪ್ ಸುರ್ಜೆವಾಲ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (21:08 IST)
ಬೊಮ್ಮಾಯಿ ಸರ್ಕಾರ ಅಡಿಯಿಂದ ಮುಡಿಯವರೆಗೆ ಭ್ರಷ್ಟಾಚಾರ ತುಂಬಿದೆ ಎಂದು ಕಾಂಗ್ರೇಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಕಿಡಿಕಾರಿದ್ದಾರೆ.ಹತಾಶ ಸಿಎಂ ಹತಾಶ ಸರ್ಕಾರ.ಜನರೇ ಈ ಸರ್ಕಾರದ ವಿರುದ್ದ ವೋಟ್ ಮಾಡಿ ಸರ್ಕಾರ ಕಿತ್ತೊಗೆಯುತ್ತಾರೆ.ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರನ್ನು ಅರೆಸ್ಟ್ ಮಾಡಲು ಹೋಗಿದ್ದಾರೆ.ಪೊಲೀಸರ ನ್ನು ಪೋಸ್ಟರ್ ತೆಗೆಯೋದಕ್ಕೆ ಬಳಸಿಕೊಳ್ತಿದ್ದಾರೆ.ಯಾಕೆ ಅದೇ ಪೋಲಿಸರನ್ನು ಭ್ರಷ್ಟರನ್ನು ಬಂಧಿಸಲು ಬಳಸುತ್ತಿಲ್ಲ? ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ದೋಹಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ಕ್ಯಾಲಿಕಟ್‌ಗೆ ವಾಪಾಸ್‌

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಮುಂದಿನ ಸುದ್ದಿ
Show comments