Webdunia - Bharat's app for daily news and videos

Install App

ರಂಗೇರಿದ ಗಾಂಧಿನಗರ ವಿಧಾನಸಭೆ ಚುನಾವಣಾ ಅಖಾಡ

Webdunia
ಭಾನುವಾರ, 19 ಮಾರ್ಚ್ 2023 (14:52 IST)
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯಕ್ಕೆ ಒಂದೇ ಸ್ಥಳದಲ್ಲಿ ಕಾಂಗ್ರೆಸ್ ಬಿಜೆಪಿ ಯಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ.ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಪರ ಕಾಂಗ್ರೆಸ್ ಫ್ರೀ ಯೋಜನೆ ಗಳ ಕುರಿತು ನೂರಾರು ಆಟೋಗಳು ಕ್ಯಾಂಪೇನ್ ಮೂಲಕ ಪ್ರಚಾರ ನಡೆಸಲಾಗಿದೆ.
 
ಇತ್ತ ಬಿಜೆಪಿಯಿಂದಲೂ ವಿಜಯ ಸಂಕಲ್ಪ ರಥಯಾತ್ರೆಯನ್ನ ಶ್ರೀರಾಮಪುರದ ಆಂಜನೇಯ ದೇವಸ್ಥಾನದಿಂದ ಸಿದ್ದತೆ ಮಾಡಿಕೊಂಡಿದ್ದು,ಇಬ್ಬರು ತಾ ಮುಂದು ನಾ ಮುಂದು ಎಂದು ಅಬ್ಬರದ ಪ್ರಚಾರ ಮಾಡ್ತಿದ್ದಾರೆ.ಇವರಿಬ್ಬರ ಪ್ರಚಾರದಿಂದ ವಾಹನ ಸವಾರರು ಕಿರಿಕಿರಿ ಅನುಭವುಸುವಂತಾಗಿತ್ತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments