Webdunia - Bharat's app for daily news and videos

Install App

ಅರಮನೆ ಅಂಗಳದಿಂದ ದಸರಾ ಆನೆಗಳಿಗೆ ಗೇಟ್‌ಪಾಸ್

Webdunia
ಭಾನುವಾರ, 31 ಆಗಸ್ಟ್ 2014 (12:17 IST)
ರಾಣಿ ಪ್ರಮೋದಾದೇವಿ ಅರಮನೆಯ ಕುಟುಂಬಕ್ಕೆ ಸೇರಿದ ಅಂಗಳದಲ್ಲಿ ಆನೆಗಳನ್ನು ಕಟ್ಟಬೇಡಿ ಎಂದು ತಾಕೀತು ಮಾಡಿದ್ದಾರೆ.  ಮಾವುತರು ಮತ್ತು ಕಾವಾಡಿಗರು ವಾಸಿಸಲು ಟೆಂಟ್‌ಗಳನ್ನು ನಿರ್ಮಿಸಲಾಗುತ್ತಿತ್ತು. ಆದರೆ ರಾಣಿ ಪ್ರಮೋದಾದೇವಿ ವಿರೋಧಿಸಿದ್ದರಿಂದ ಆನೆಗಳನ್ನು ಅರಮನೆಯ ಜಯಮಾರ್ತಾಂಡ ದ್ವಾರದ ದೋಬಿಘಾಟ್ ಬಳಿ ಕಟ್ಟಲು ಸಿದ್ಧತೆ ನಡೆಸಲಾಗುತ್ತದೆ.

ಅರಮನೆಗೆ ಸೇರಿದ ಆಸ್ತಿ ವಿಚಾರವಾಗಿ ಸರ್ಕಾರ ಮತ್ತು ಒಡೆಯರ್ ನಡುವೆ ತಿಕ್ಕಾಟವಾಗಿತ್ತು. ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ರಾಣಿ ಪ್ರಮೋದಾ ದೇವಿ ಆಕ್ರೋಶ ಹೊರಹಾಕಿದ್ದರು. ಈ ವ್ಯಾಜ್ಯಗಳಿಂದ ನೊಂದಿದ್ದು, ಮಾತುಕತೆ ಮೂಲಕ ಬಗೆಹರಿಸಬಹುದು ಎಂದು ಪ್ರಮೋದಾದೇವಿ ಹೇಳಿದ್ದರು.

ಈಗ ಅರಮನೆ ಮತ್ತು ಸರ್ಕಾರದ ನಡುವೆ ಮುಸುಕಿನ ಗುದ್ದಾಟವು ಆನೆಗಳ ಸಂಕಷ್ಟಕ್ಕೆ ಕಾರಣವಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments