Webdunia - Bharat's app for daily news and videos

Install App

ರಣರಂಗವಾಯ್ತು ಸೀಮಂತ ಕಾರ್ಯಕ್ರಮ

Webdunia
ಶುಕ್ರವಾರ, 10 ಫೆಬ್ರವರಿ 2023 (15:19 IST)
ಮೊದಲ ಪತ್ನಿ ಕಣ್ತಪ್ಪಿಸಿ ಮದುವೆ ಆಗಿದ್ದ ಎರಡನೇ ಪತ್ನಿ ಸೀಮಂತ ಕಾರ್ಯಕ್ರಮದ ವೇಳೆ ಮಾರಾಮಾರಿ ನಡೆದಿದೆ.ಮೊದಲ ಪತ್ನಿ ಚೈತ್ರ ಕಣ್ತಪ್ಪಿಸಿ ತೇಜಸ್ ಮದುವೆ ಆಗಿದ್ದ.ಚಂದ್ರ ಲೇಔಟ್ ನಲ್ಲಿ   ಸೀಮಂತ ಕಾರ್ಯಕ್ರಮ ನಡೆಯುತ್ತಿತ್ತು.ಎರಡನೇ ಪತ್ನಿ ಸೀಮಂತ ಕಾರ್ಯ ತಿಳಿದು ಪ್ರಶ್ನಿಸಲು ಹೋಗಿದ್ದ ಮೊದಲ ಪತ್ನಿ ಚೈತ್ರ ಕುಟುಂಬ ಆಗ ತೇಜಸ್ ಮೊದಲ ಪತ್ನಿ ಹಾಗೂ ತಾಯಿ ಮೇಲೆ ಮಾರಣಾಂತಿಕವಾಗಿ  ತೇಜಸ್ ಕುಟುಂಬ ತೇಜಸ್ ಕುಟುಂಬ ಹಲ್ಲೆ ಮಾಡಿದ್ದಾರೆ.
 
ತೇಜಸ್ ಹಾಗೂ ಚೈತ್ರ 2018 ರಲ್ಲಿ ಮದುವೆ ಆಗಿದ್ದರು.ತೇಜಸ್ ಮದುವೆ ನಂತರವು ಬೇರೋಬ್ಬರ ಜೊತೆ ಅಕ್ರಮ ಸಂಬಂದ ಆರೋಪ  ಕೇಳಿಬಂದಿದೆ.ಗಂಡನ ಅಕ್ರಮ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಈ ಹಿಂದೆ ಪತ್ನಿ ಚೈತ್ರಳಿಗೆ ಹಲ್ಲೆ ಮಾಡಿದ್ದ.ಡಿವೋರ್ಸ್  ಕೇಸ್ ಕೋರ್ಟ್ ನಲ್ಲಿದೆ .ಡಿವೋರ್ಸ್ ಕೇಸ್  ಕೋರ್ಟ್ ನಲ್ಲಿ  ಇರೋವಾಗಲೇ ಮತ್ತೊಬ್ಬರ ಜೊತೆ ತೇಜಸ್ ಮದುವೆ ಆಗಿದ್ದ.ಗಂಡನ ಎರಡನೇ ಮದುವೆ ವಿಚಾರ ತಿಳಿದು ಮಹಿಳಾ ಸಂಘಟನೆಯೊಂದಿಗೆ ಚೈತ್ರ ಕುಟುಂಬ ಹೋಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಮೆಟ್ರೋದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಮಹಿಳೆಯರನ್ನು ಬಿಡಿಸಲು ಹೋದ ಆರ್‌ಪಿಎಫ್‌ಗೆ ಹೇಗೆ ಹೊಡೆದ್ರು ನೋಡಿ

ಭಾರೀ ಸುದ್ದಿಯಾಗಿದ್ದ ಭಾರತದ ಅರಣ್ಯದಲ್ಲಿ ಒರಾಂಗುಟಾನ್ ಮರಿಗಳ ಪತ್ತೆ, ಮಹತ್ವದ ಬೆಳವಣಿಗೆ

ರಾಜಕೀಯ ಅಸ್ತ್ರವಾದ '80s AI ಫೋಟೋ ಟ್ರೆಂಡ್': ಕಾಂಗ್ರೇಸ್ ಬಿಜೆಪಿ ನಡುವೆ ಪೋಸ್ಟರ್ ವಾರ್

ರಸ್ತೆಯಲ್ಲಿ ಕಾದಾಟುತ್ತಿದ್ದ ಹೋರಿಗಳು ಅಂಗಡಿಯೊಳಗೆ ನುಗ್ಗಿದ್ದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಜಖಂ, Video

ತರಗತಿಯಲ್ಲಿ ಕೂರುವ ಸ್ಥಳದ ವಿಚಾರವಾಗಿ ಕ್ಲಾಸ್‌ಮೇಟ್‌ಗಳ ನಡುವೆ ಹೇಗೆ ಜಗಳ ನಡೆಯಿತು ನೋಡಿ

ಮುಂದಿನ ಸುದ್ದಿ
Show comments