Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಸವಾಲು

Webdunia
ಗುರುವಾರ, 17 ನವೆಂಬರ್ 2022 (07:54 IST)
ಚಿಕ್ಕೋಡಿ : ನನ್ನನ್ನು ವೈಯಕ್ತಿಕವಾಗಿ ಟೀಕೆ ಮಾಡಿದ್ರೆ ಸುಮ್ಮನಿರುತ್ತೇನೆ. ಜಾತಿ ಹಿಡಿದು ಟೀಕೆ ಮಾಡಿದ್ರೂ ಸುಮ್ಮನಿರುತ್ತೇನೆ. ಆದರೆ ಹಿಂದೂ ಧರ್ಮದ ಕುರಿತು ಮಾತನಾಡಿದ್ರೆ ಸುಮ್ಮನಿರಲ್ಲ.

ಸತೀಶ್ ಜಾರಕಿಹೊಳಿಯವರೇ ನಿಮಗೆ ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಯುವ ಬ್ರಿಗೆಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿದರು.

ಹಿಂದೂ ಪದವನ್ನು ಅಶ್ಲೀಲ ಎಂದು ಜರಿದಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಅವರದ್ದೇ ಕ್ಷೇತ್ರ ಯಮಕನಮರಡಿಯಲ್ಲಿ ಹಿಂದೂ ಪರ ಸಂಘಟನೆಗಳು ಸೆಡ್ಡು ಹೊಡೆದು ʼನಾನು ಹಿಂದೂʼ ಸಮಾವೇಶ ಆಯೋಜಿಸಿವೆ. ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments